ಜನ ಮನದ ನಾಡಿ ಮಿಡಿತ

Advertisement

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಸಿಡಿಲು ಬಡಿದು ದೇವಾಲಯದ ಅರ್ಚಕರೊಬ್ಬರು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರು ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಅರ್ಚಕರಾಗಿದ್ದ ರಂಗನಾಥ್ (60) ಎಂದು ತಿಳಿದು ಬಂದಿದೆ. ರಂಗನಾಥ್ ಶುಕ್ರವಾರ ಸಂಜೆ ವೇಳೆ ತಮ್ಮ ಜಮೀನಿನಲ್ಲಿ ಕಟ್ಟಿದ್ದ ಜಾನುವಾರುಗಳನ್ನು ಕರೆತರುವ ಉದ್ದೇಶದಿಂದ ತೆರಳಿದ್ದರು. ಜಾನುವಾರುಗಳೊಂದಿಗೆ ಮನೆಗೆ ಮರಳುತ್ತಿದ್ದ ವೇಳೆ ಸಿಡಿಲು ಬಡಿದು ರಂಗನಾಥ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

ಬಂಟ್ವಾಳ: ಬಿಸಿಲಿನ ತಾಪ ಹಾಗೂ ಮಳೆಯ ನಡುವೆ ಬಂಟ್ವಾಳ ತಾಲೂಕಿನಲ್ಲಿ ಜ್ವರದ ಬಾದೆ….!

ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ಪತ್ತೆ..!

ಬೆಂಗಳೂರು: “ವಿದ್ಯಾರ್ಥಿಯ ಶಿಕ್ಷಣದ ಹಕ್ಕಿಗೆ ಧಕ್ಕೆ ಉಂಟಾಗದಂತೆ ಸಂಸ್ಥೆಗಳು ಸೂಕ್ಷ್ಮತೆಯಿಂದ ವರ್ತಿಸಬೇಕು”

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ..!

ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ಆರೋಪಿಗೆ ಗಡಿಪಾರು ಆದೇಶ..!

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ಪಲ್ಟಿ…!

ಮಂಗಳೂರು: ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಶೆಟ್ಟಿ…!

ಚಿಕ್ಕಬಳ್ಳಾಪುರ: ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿಕೆ…!

error: Content is protected !!