ಜನ ಮನದ ನಾಡಿ ಮಿಡಿತ

Advertisement

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಸಿಡಿಲು ಬಡಿದು ದೇವಾಲಯದ ಅರ್ಚಕರೊಬ್ಬರು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರು ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಅರ್ಚಕರಾಗಿದ್ದ ರಂಗನಾಥ್ (60) ಎಂದು ತಿಳಿದು ಬಂದಿದೆ. ರಂಗನಾಥ್ ಶುಕ್ರವಾರ ಸಂಜೆ ವೇಳೆ ತಮ್ಮ ಜಮೀನಿನಲ್ಲಿ ಕಟ್ಟಿದ್ದ ಜಾನುವಾರುಗಳನ್ನು ಕರೆತರುವ ಉದ್ದೇಶದಿಂದ ತೆರಳಿದ್ದರು. ಜಾನುವಾರುಗಳೊಂದಿಗೆ ಮನೆಗೆ ಮರಳುತ್ತಿದ್ದ ವೇಳೆ ಸಿಡಿಲು ಬಡಿದು ರಂಗನಾಥ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!