ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.

ಬೆಂಜನಪದವಿನ ವಿಜಯ್ ಎಂಬವರ ಮನೆಯಲ್ಲಿ ಆರಾಧಿಸಿಕೊಂಡು ಬರುತ್ತಿರುವಂತಹ ಭಕ್ತರ ಕಷ್ಟಗಳನ್ನು ಈಡೇರಿಸುವ ಕೊರಗಜ್ಜ ದೈವಕ್ಕೆ ನಟಿ ರಚಿತರಾಮ್ ಅವರು ಹರಕೆಯ ರೂಪದಲ್ಲಿ ಮೇ.16 ರಂದು ರಾತ್ರಿ ಕೋಲ ಸೇವೆ ನೀಡಿದ್ದಾರೆ.

ಅವರು ಯಾವ ಉದ್ದೇಶದಿಂದ ಕೋಲ ಸೇವೆ ನೀಡಿದ್ದಾರೆ ಎಂಬುದು ಇನ್ನು ಕೂಡ ಸ್ಪಷ್ಟವಾಗಿಲ್ಲ. ಆದರೆ ಅನೇಕ ವರ್ಷಗಳಿಂದ ಭಕ್ತರ ಆರಾಧನಾ ಕೇಂದ್ರವಾಗಿ ಬೆಳೆಯುತ್ತಿರುವ ಬೆಂಜನಪದವು ಕ್ಷೇತ್ರಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದರೂ, ತುಳುನಾಡಿನ ದೈವದ ಕುರಿತು ವಿಶೇಷ ಭಕ್ತಿಯನ್ನು ಹೊಂದಿ ಕ್ಷೇತ್ರಕ್ಕೆ ಆಗಮಿಸಿ ಸೇವೆ ನೀಡಿರುವುದಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!