ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ.

ಬಿಸಿರೋಡಿನ ಪುರಸಭಾ ಅಧೀನದಲ್ಲಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಇರುವ ಬೂಡ ಕಚೇರಿಯ ಬಾಗಿಲಿನಲ್ಲಿ ಕಸದ ರಾಶಿ ಬಿದ್ದಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಬೂಡ ಕಚೇರಿಯ ಪಕ್ಕದಲ್ಲಿ ಇರುವ ಸಲೂನ್ ಒಂದರ ತ್ಯಾಜ್ಯ ವಸ್ತುಗಳನ್ನು ಬೂಡ ಕಚೇರಿಗೆ ಬರುವ ದಾರಿಯಲ್ಲಿ ಹಾಕಲಾಗಿದ್ದು, ಕಚೇರಿಗೆ ಬರುವ ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಆದರೂ ಬೂಡ ಕಚೇರಿಯ ಅಧ್ಯಕ್ಷರಾಗಲಿ, ಅಧಿಕಾರಿಯಾಗಲಿ ಚಕಾರವೆತ್ತಿಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಲೆಕೂದಲಿನ ರಾಶಿ ಇಡೀ ಕಟ್ಟಡದಲ್ಲಿ ಹರಡಿದೆ. ಕಟ್ಟಡದ ಕೆಳಭಾಗದಲ್ಲಿ ಕ್ಯಾಂಟೀನ್ ಕೂಡ ಇದ್ದು, ತಲೆಕೂದಲಿನ ರಾಶಿ ಮತ್ತು ಚೆಲ್ಲಾಪಿಲ್ಲಿಯಾದ ದೃಶ್ಯ ಕಂಡು ಗಾಳಿಯಲ್ಲಿ ಇಲ್ಲಿನ ಆಹಾರವನ್ನು ಸೇರಬಹುದೇ ಎಂಬ ಆತಂಕವನ್ನು ಕೂಡ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸಂಬಂಧಿಸಿದ ಇಲಾಖೆ ಅಂಗಡಿ ಮಾಲಕರಿಗೆ ಸೂಕ್ತವಾದ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!