ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ವಶಕ್ಕೆ…!

 

ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದ ಪೊಲೀಸರು ಎರಡು ಜಾನುವಾರುವನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ನಡೆದಿದೆ.

ಬಳಿಕದ ಬೆಳವಣಿಗೆಯಲ್ಲಿ ಜಾನುವಾರು ಸಾಗಾಟ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರು ಚಾಲಕ ವಾಹನವನ್ನು ಪೊಲೀಸರ ಮೇಲೆ ಹತ್ತಿಸಲು ಪ್ರಯತ್ನಿಸಿದ ಘಟನೆಯೂ ನಡೆದಿದೆ. ಘಟನೆಗೆ ಸಂಬ0ಧಿಸಿದ0ತೆ ಆರೋಪಿ ಚಾಲಕ ಬಂಟ್ವಾಳ ತಾಲೂಕು ಬಾಳೆಪುಣಿ ನಿವಾಸಿ ಮೊಹಮ್ಮದ್ ಹನೀಪ್ ಹಾಗೂ ಕಾರು ಚಾಲಕ ಬಶೀರ್ ಎಂಬವರ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಹನವೊಂದರಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿರುವ ಬಗ್ಗೆ ಮೇ. 21ರಂದು ವಿಟ್ಲ ಪೊಲೀಸ್ ಠಾಣಾ ಎಸ್.ಐ. ರಾಮಕೃಷ್ಣ ರವರಿಗೆ ಖಚಿತ ಮಾಹಿತಿ ಲಭಿಸಿದ್ದು, ಅದರಂತೆ ಸಿಬ್ಬಂದಿಗಳೊ0ದಿಗೆ ಬಂಟ್ವಾಳ ಕೊಳ್ನಾಡು ಪಂಜರಕೋಡಿ ಎಂಬಲ್ಲಿ ಆ ದಾರಿಯಾಗಿ ಬಂದ ಪಿಕಪ್ ವಾಹಮವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅದರಲ್ಲಿ ಎರಡು ಜಾನುವಾರುಗಳು ಪತ್ತೆಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!