ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಪಾದಚಾರಿಗಳಿಗೆ ಅಪಾಯ..!

ಮಂಗಳೂರು ನಗರದ ಲಾಲ್‌ಬಾಗ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಪಾದಚಾರಿ ಮಾರ್ಗದ ಬದಿಯಲ್ಲೇ ಕಡಿಮೆ ಎತ್ತರದಲ್ಲಿ ಅಳವಡಿಸಲಾಗಿರುವ ಟ್ರಾನ್ಸ್ಫಾರ್ಮರ್ ಹಾಗೂ ಅದಕ್ಕೆ ಸಂಬಧಿಸಿದ ಹೈ ವೋಲ್ಟೇಜ್, ಲೋ ವೋಲ್ಟೇಜ್ ವಿದ್ಯುತ್ ಕೇಬಲ್‌ಗಳು ಇದ್ದು ಇದು ಅಪಾಯಕ್ಕೆ ಆಹ್ವಾನವನ್ನು ನೀಡುವಂತಿವೆ.

ಮುಂಗಾರು ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸುವ ಭೀತಿ ಹೆಚ್ಚಿದ್ದು, ಪ್ರತಿನಿತ್ಯ ಆ ಭಾಗದಲ್ಲಿ ಸಂಚರಿಸುವ ಪಾದಚಾರಿಗಳು ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ಪ್ರಶ್ನಾರ್ಥಕವಾಗಿದೆ. ಅಪಾಯದ ಸೂಚನಾ ಫಲಕಗಳು ಅಥವಾ ಮುನ್ನೆಚ್ಚರಿಕಾ ವ್ಯವಸ್ಥೆಗಳು ಅಲ್ಲಿ ಇಲ್ಲದಿರುವುದು ಅಪಾಯಕ್ಕೆ ಆಸ್ಪದವನ್ನು ನೀಡುತ್ತದೆ. ವಿದ್ಯುತ್ ಸಾಧನಗಳು ಪಾದಚಾರಿ ಮಾರ್ಗಕ್ಕೆ ಅತೀ ಸಮೀಪದಲ್ಲಿರುವುದರಿಂದ ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ.

ತಕ್ಷಣವೇ ಸಂಬಂಧಿತ ಇಲಾಖೆ ಹಾಗೂ ಸ್ಥಳೀಯ ಆಡಳಿತ ಎಚ್ಚೆತ್ತುಕೊಂಡು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಮುಂದೆ ನಡೆಯಬಹುದಾದ ಅಪಾಯವನ್ನು ತಡೆಗಟ್ಟಬೇಕು ಎಂಬುದು ಸಾರ್ವಜನಿಕ ಕಳಕಳಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!