ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ (ರಿ.) ವಾರ್ಷಿಕ ಮಹಾಸಭೆ ಪ್ರತಿಭಾ ಪುರಸ್ಕಾರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ (ರಿ.) ಇದರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಇಂದು ದಿನಾಂಕ 30-07-2023 ರಂದು ನಿಟ್ಟೂರು ಶ್ರೀ ಸೋಮನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಅಧ್ಯಕ್ಷರಾದ ನಿಟ್ಟೂರು ಗೋಕುಲ ಆಚಾರ್ಯ, ಗೌರವಾಧ್ಯಕ್ಷರಾದ ಬಳ್ಕೂರು ಡಾl. ಗೋಪಾಲ ಆಚಾರ್ಯ, ಸೋಮನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾದ ಗಂಗಾಧರ ಆಚಾರ್ಯ ದಿಂಡಿಬೆಟ್ಟು, ಸ್ಥಳೀಯ ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್, ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಕಾನೂನು ಸಲಹೆಗಾರರಾದ ಗಂಗಾಧರ ಎಚ್.ಎಂ, ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಹಿರಿಯ ಸದಸ್ಯರಾದ ಶಾಂತಾರಾಮ್ ಆಚಾರ್ಯ ಹೆಜಮಾಡಿ, ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಕಾರ್ಯದರ್ಶಿಗಳಾದ ಜಯಕರ ಬೈಲೂರು, ಕೋಶಾಧಿಕಾರಿಗಳಾದ ವಸಂತ ಆಚಾರ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!