ಜನ ಮನದ ನಾಡಿ ಮಿಡಿತ

Advertisement

ಎಡನೀರು ಶ್ರೀಗಳಿಂದ ರಾಧಾಕೃಷ್ಣ ಉಳಿಯತ್ತಡ್ಕ 65 – “ಸಮತಾ ಸಾಹಿತ್ಯ ಸೌರಭ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ


ಕಾಸರಗೋಡು : ಹಿರಿಯ ಕವಿ ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕರ 65ನೇ ಹುಟ್ಟು ಹಬ್ಬವನ್ನು ಸಮತಾ ಸಾಹಿತ್ಯ ವೇದಿಕೆ ಬದಿಯಡ್ಕದ ಆಶ್ರಯದಲ್ಲಿ ಅಗೋಸ್ತು 12 ರಂದು ಸಾಹಿತ್ತಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಉಳಿಯತ್ತಡ್ಕ ಶ್ರೀಶಕ್ತಿ ಸಭಾಭವನದಲ್ಲಿ ನಡೆಸಲಾಗುತ್ತಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಎಡನೀರು ಮಠದಲ್ಲಿ ನಡೆಯಿತು.

ಎಡನೀರು ಮಠಾಧೀಶರಾದ ಶ್ರೀಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ವ್ಯಂಗಚಿತ್ರಕಾರ,ಚುಟುಕು ಕವಿ ವೆಂಕಟ್ ಭಟ್ ಎಡನೀರು ಅವರಿಗೆ ನೀಡಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಗ್ರಾಮಾಧಿಕಾರಿ ಕೃಷ್ಣ ಡಿ.ದರ್ಬೆತ್ತಡ್ಕ ಸಮತಾ ಸಾಹಿತ್ಯ ವೇದಿಕೆಯ ಸುಂದರ ಬಾರಡ್ಕ, ಅಂಬೇಡ್ಕರ್ ವಿಚಾರ ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ, ಬೊಳಿಕೆ ಜಾನಪದ ಕಲಾ ತಂಡದ ನಿರ್ದೇಶಕ ಶಂಕರ ಸ್ವಾಮಿಕೃಪಾ, ನಾರಿ ಚಿನ್ನಾರಿ ಸಂಘಟನೆಯ ಕಾರ್ಯದರ್ಶಿ ದಿವ್ಯಾ ಗಟ್ಟಿ ಪರಕ್ಕಿಲ,ಗಾಯಕ ವಸಂತ ಬಾರಡ್ಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!