ಜನ ಮನದ ನಾಡಿ ಮಿಡಿತ

Advertisement

ಎಡನೀರು ಶ್ರೀಗಳಿಂದ ರಾಧಾಕೃಷ್ಣ ಉಳಿಯತ್ತಡ್ಕ 65 – “ಸಮತಾ ಸಾಹಿತ್ಯ ಸೌರಭ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ


ಕಾಸರಗೋಡು : ಹಿರಿಯ ಕವಿ ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕರ 65ನೇ ಹುಟ್ಟು ಹಬ್ಬವನ್ನು ಸಮತಾ ಸಾಹಿತ್ಯ ವೇದಿಕೆ ಬದಿಯಡ್ಕದ ಆಶ್ರಯದಲ್ಲಿ ಅಗೋಸ್ತು 12 ರಂದು ಸಾಹಿತ್ತಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಉಳಿಯತ್ತಡ್ಕ ಶ್ರೀಶಕ್ತಿ ಸಭಾಭವನದಲ್ಲಿ ನಡೆಸಲಾಗುತ್ತಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಎಡನೀರು ಮಠದಲ್ಲಿ ನಡೆಯಿತು.

ಎಡನೀರು ಮಠಾಧೀಶರಾದ ಶ್ರೀಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ವ್ಯಂಗಚಿತ್ರಕಾರ,ಚುಟುಕು ಕವಿ ವೆಂಕಟ್ ಭಟ್ ಎಡನೀರು ಅವರಿಗೆ ನೀಡಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಗ್ರಾಮಾಧಿಕಾರಿ ಕೃಷ್ಣ ಡಿ.ದರ್ಬೆತ್ತಡ್ಕ ಸಮತಾ ಸಾಹಿತ್ಯ ವೇದಿಕೆಯ ಸುಂದರ ಬಾರಡ್ಕ, ಅಂಬೇಡ್ಕರ್ ವಿಚಾರ ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ, ಬೊಳಿಕೆ ಜಾನಪದ ಕಲಾ ತಂಡದ ನಿರ್ದೇಶಕ ಶಂಕರ ಸ್ವಾಮಿಕೃಪಾ, ನಾರಿ ಚಿನ್ನಾರಿ ಸಂಘಟನೆಯ ಕಾರ್ಯದರ್ಶಿ ದಿವ್ಯಾ ಗಟ್ಟಿ ಪರಕ್ಕಿಲ,ಗಾಯಕ ವಸಂತ ಬಾರಡ್ಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ…!

ಕಲ್ಲಡ್ಕ: ಅಲ್ ಬಿರ್ರ್ ಶಾಲೆಗೆ ವಾಹನ, ಸಾರ್ವಜನಿಕ ಸೇವೆಗೆ ಅಂಬುಲೆನ್ಸ್ ಕೊಡುಗೆ…!

ಮಂಗಳೂರು: ಕಪ್ಪೆಟ್ಟುವಿನಲ್ಲಿ ಅಂಬೇಡ್ಕರ್ ಕಲಾಕೃತಿ, ಪುರಾತನ ಸಂಸತ್ ಭವನದ ಮಾದರಿ

ಉಡುಪಿ: ಉಡುಪಿಯಲ್ಲಿ ಆ.15ರಂದು ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ..!

ಉಡುಪಿ: ಮಾದಕ ದ್ರವ್ಯ ಪ್ರಕರಣ: ಉಡುಪಿಯಲ್ಲಿ ಆರೋಪಿಯ ಬಂಧನ

ಬಂಟ್ವಾಳ: ವಿದ್ಯುತ್ ತುರಿಮಣೆಯಲ್ಲಿ ಸಿಲುಕಿದ ಸಿಬ್ಬಂದಿ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫಿಲೋ ಆಟಿದ ಕೂಟ’ ಸಂಭ್ರಮ

ಮಂಗಳೂರು: ಮಂಗಳೂರಿನ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

ಬಂಟ್ವಾಳ: ಯಕ್ಷಸಿರಿ ಪ್ರಶಸ್ತಿಗೆ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆ

error: Content is protected !!