ಜನ ಮನದ ನಾಡಿ ಮಿಡಿತ

Advertisement

ಎಡನೀರು ಶ್ರೀಗಳಿಂದ ರಾಧಾಕೃಷ್ಣ ಉಳಿಯತ್ತಡ್ಕ 65 – “ಸಮತಾ ಸಾಹಿತ್ಯ ಸೌರಭ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ


ಕಾಸರಗೋಡು : ಹಿರಿಯ ಕವಿ ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕರ 65ನೇ ಹುಟ್ಟು ಹಬ್ಬವನ್ನು ಸಮತಾ ಸಾಹಿತ್ಯ ವೇದಿಕೆ ಬದಿಯಡ್ಕದ ಆಶ್ರಯದಲ್ಲಿ ಅಗೋಸ್ತು 12 ರಂದು ಸಾಹಿತ್ತಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಉಳಿಯತ್ತಡ್ಕ ಶ್ರೀಶಕ್ತಿ ಸಭಾಭವನದಲ್ಲಿ ನಡೆಸಲಾಗುತ್ತಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಎಡನೀರು ಮಠದಲ್ಲಿ ನಡೆಯಿತು.

ಎಡನೀರು ಮಠಾಧೀಶರಾದ ಶ್ರೀಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ವ್ಯಂಗಚಿತ್ರಕಾರ,ಚುಟುಕು ಕವಿ ವೆಂಕಟ್ ಭಟ್ ಎಡನೀರು ಅವರಿಗೆ ನೀಡಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಗ್ರಾಮಾಧಿಕಾರಿ ಕೃಷ್ಣ ಡಿ.ದರ್ಬೆತ್ತಡ್ಕ ಸಮತಾ ಸಾಹಿತ್ಯ ವೇದಿಕೆಯ ಸುಂದರ ಬಾರಡ್ಕ, ಅಂಬೇಡ್ಕರ್ ವಿಚಾರ ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ, ಬೊಳಿಕೆ ಜಾನಪದ ಕಲಾ ತಂಡದ ನಿರ್ದೇಶಕ ಶಂಕರ ಸ್ವಾಮಿಕೃಪಾ, ನಾರಿ ಚಿನ್ನಾರಿ ಸಂಘಟನೆಯ ಕಾರ್ಯದರ್ಶಿ ದಿವ್ಯಾ ಗಟ್ಟಿ ಪರಕ್ಕಿಲ,ಗಾಯಕ ವಸಂತ ಬಾರಡ್ಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!