ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಮ್ಮಾಡಿ ಗ್ರಾಮದ ಏಲ್ಮಾ ಪ್ರಶ್ಚಿತಾ ಬರೆಟ್ಟೋ, ನರಿಕೊಂಬು ಗ್ರಾಮದ ಚರಣ್ ಕುಮಾರ್ , ಸತೀಶ ಎ.ಆರ್. ಶಿಕ್ಷೆಗೊಳಗಾದವರು.



