ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಸತ್ತು ಬಿದ್ದ ನಾಯಿಯನ್ನು ಬಸ್ ಸ್ಟ್ಯಾಂಡ್ ನಲ್ಲಿ ದಫನ, ಸಾರ್ವಜನಿಕರ ಆಕ್ರೋಶ

ನಂದಳಿಕೆ: ಮಾವಿನಕಟ್ಟೆ ಬಸ್ ತಂಗುದಾಣದಲ್ಲಿ ಬೀದಿ ನಾಯಿಯೊಂದು ಸತ್ತು ಬಿದ್ದಿದ್ದು ಸಾರ್ವಜನಿಕರು ನಂದಳಿಕೆ ಗ್ರಾಮ ಪಂಚಾಯತ್ ಗೆ ದೂರು ನೀಡಿದ ಹಿನ್ನೆಲೆ, ಮೃತ ದೇಹವನ್ನು ತೆರವುಗೊಳಿಸುವುದರ ಬದಲು ಸತ್ತ ನಾಯಿಯ ಮೇಲೆ ಮಣ್ಣು ಸುರಿದು ಹೋದ ಘಟನೆ ವರದಿಯಾಗಿದೆ. ಸತ್ತ ನಾಯಿಯ ದಫನ ಮಾಡುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಸ್ಥಳೀಯಾಡಳಿ ಮುಂದಾಗಬೇಕಿತ್ತು. ಆದರೆ ನಂದಳಿಕೆ ಗ್ರಾಮ ಪಂಚಾಯತ್ ಆಡಳಿತ ವರ್ಗವು ತಂಗುದಾಣದಲ್ಲಿ ಸತ್ತು ಬಿದ್ದ ನಾಯಿಯ ಮೇಲೆ ಒಂದು ಲೋಡ್ ಮಣ್ಣು ತಂದು ಹಾಕಿರುವ ಮೂಲಕ ವಿಶಿಷ್ಠ‌ ರೀತಿಯಲ್ಲಿ ದಫನ‌ಕ್ರಿಯೆ ನಡೆಸಿರುವುದು ಕಂಡು ಬಂದಿದೆ.

ಇದೀಗ ಮಳೆ ಸುರಿಯುತ್ತಿರುವ ಹಿನ್ನೆಲೆ ಜನ ಬಸ್ಸ್ಟಾಂಡ್ ನಲ್ಲಿ ನಿಲ್ಲಲು ಸಾಧ್ಯವಾಗದೆ ರಸ್ತೆ ಬದಿ ನಿಲುವಂತಾಗಿದ್ದು ಪಂಚಾಯತ್ ನ ಈ ನಡೆಗೆ ಸಾರ್ವಜನಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!