ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಸತ್ತು ಬಿದ್ದ ನಾಯಿಯನ್ನು ಬಸ್ ಸ್ಟ್ಯಾಂಡ್ ನಲ್ಲಿ ದಫನ, ಸಾರ್ವಜನಿಕರ ಆಕ್ರೋಶ

ನಂದಳಿಕೆ: ಮಾವಿನಕಟ್ಟೆ ಬಸ್ ತಂಗುದಾಣದಲ್ಲಿ ಬೀದಿ ನಾಯಿಯೊಂದು ಸತ್ತು ಬಿದ್ದಿದ್ದು ಸಾರ್ವಜನಿಕರು ನಂದಳಿಕೆ ಗ್ರಾಮ ಪಂಚಾಯತ್ ಗೆ ದೂರು ನೀಡಿದ ಹಿನ್ನೆಲೆ, ಮೃತ ದೇಹವನ್ನು ತೆರವುಗೊಳಿಸುವುದರ ಬದಲು ಸತ್ತ ನಾಯಿಯ ಮೇಲೆ ಮಣ್ಣು ಸುರಿದು ಹೋದ ಘಟನೆ ವರದಿಯಾಗಿದೆ. ಸತ್ತ ನಾಯಿಯ ದಫನ ಮಾಡುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಸ್ಥಳೀಯಾಡಳಿ ಮುಂದಾಗಬೇಕಿತ್ತು. ಆದರೆ ನಂದಳಿಕೆ ಗ್ರಾಮ ಪಂಚಾಯತ್ ಆಡಳಿತ ವರ್ಗವು ತಂಗುದಾಣದಲ್ಲಿ ಸತ್ತು ಬಿದ್ದ ನಾಯಿಯ ಮೇಲೆ ಒಂದು ಲೋಡ್ ಮಣ್ಣು ತಂದು ಹಾಕಿರುವ ಮೂಲಕ ವಿಶಿಷ್ಠ‌ ರೀತಿಯಲ್ಲಿ ದಫನ‌ಕ್ರಿಯೆ ನಡೆಸಿರುವುದು ಕಂಡು ಬಂದಿದೆ.

ಇದೀಗ ಮಳೆ ಸುರಿಯುತ್ತಿರುವ ಹಿನ್ನೆಲೆ ಜನ ಬಸ್ಸ್ಟಾಂಡ್ ನಲ್ಲಿ ನಿಲ್ಲಲು ಸಾಧ್ಯವಾಗದೆ ರಸ್ತೆ ಬದಿ ನಿಲುವಂತಾಗಿದ್ದು ಪಂಚಾಯತ್ ನ ಈ ನಡೆಗೆ ಸಾರ್ವಜನಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!