ಜನ ಮನದ ನಾಡಿ ಮಿಡಿತ

Advertisement

‘ನಮ್ಮ ನಡೆ ಡ್ರಗ್ಸ್ ಮುಕ್ತ ನಂದಾವರ ಕಡೆ’ ಅಭಿಯಾನ

ಬಂಟ್ವಾಳ: ನಿಗಮ ಫ್ರೆಂಡ್ಸ್‌ ನಂದಾವರ ಹಾಗೂ ಆಡಳಿತ ಕಮಿಟಿ, ಕೇಂದ್ರ ಜುಮಾ ಮಸೀದಿ ನಂದಾವರ ಇದರ ವತಿಯಿಂದ’ ನಮ್ಮ ನಡೆ ಡ್ರಗ್ಸ್ ಮುಕ್ತ ನಂದಾವರ ಕಡೆ’ ಅಭಿಯಾನ ಕಾರ್ಯಕ್ರಮವು ನಂದಾವರ ಕೇಂದ್ರ ಜುಮಾ ಮಸೀದಿಯ ಸಮುದಾಯ ಭವನದ ಸಭಾಂಗಣದಲ್ಲಿ ನಡೆಯಿತು. ಈ ಅಭಿಯಾನವನ್ನು ಕರ್ನಾಟಕ ರಾಜ್ಯ ವಕ್ಸ್ಬೋರ್ಡ್ ನ ಅಧ್ಯಕ್ಷ ಎನ್. ಕೆ. ಮೊಹಮ್ಮದ್ ಶಾಫಿ ಸಅದಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಾವರ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಮಹಮ್ಮದ್ ಶರೀಫ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರತಾಪ್ ಸಿಂಗ್ ತೋರಟ್, ಬಂಟ್ವಾಳ ಸರ್ಕಲ್ ಇನ್ಸ್ಪೆಕ್ಟರ್ ವಿವೇಕಾನಂದ, ಬಂಟ್ವಾಳ ನಗರ ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣ, ಬಂಟ್ವಾಳ ನಗರ ಅಪರಾಧ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಕಲೈಮಾರ್, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಅರವಿಂದ ಭಟ್ ಪದ್ಯಾಣ ಭಾಗವಹಿಸಿದ್ದರು. ನಂದಾವರ ಕೇಂದ್ರ ಜುಮಾ ಮಸೀದಿಯ ಖತೀಬ್ ಖಾಸಿಂ ದಾರಿಮಿ ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಭಾಷಣಕಾರರಾಗಿ ಯುನಿವೆಫ್ ಕರ್ನಾಟಕ ಅಧ್ಯಕ್ಷರು ಜ. ರಫೀಉದ್ದೀನ್ ಕುದ್ರೋಳಿ, ರಾಜ್ಯತರಬೇತುದಾರರು ಕೆ.ಎಂ.ಇಸ್ಟಾಲ್ ಬಾಳಿಲ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!