ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬೀಡಿ ಕಾರ್ಮಿಕರ ಪ್ರತಿಭಟನೆ

ಬೀಡಿ ಕಾರ್ಮಿಕರಿಗೆ 2015ರಿಂದ 2018ರವರೆಗೆ ಬಾಕಿ ಇರುವ ತುಟ್ಟಿಭತ್ತೆ, ಹಾಗೂ ಕನಿಷ್ಠ ಕೂಲಿಯನ್ನು ನೀಡುವಂತೆ ಒತ್ತಾಯಿಸಿ ಲಾಲ್‌ಬಾಗ್‌ನ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್‌ನ ಎದುರು ಬೀಡಿ ಕಾರ್ಮಿಕರು ಧರಣಿ ನಡೆಸಿದರು. ಮಂಗಳೂರು ಬೀಡಿ ಕೆಲಸಗಾರರ ಸಂಘ(ಸಿಐಟಿಯು)ಹಾಗೂ ಅಳಪೆ ಪ್ರದೇಶದ ಬೀಡಿ ಲೇಬರ್ ಯೂನಿಯನ್‌ನ ವತಿಯಿಂದ ನಡೆದ ಧರಣಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಬೀಡಿ ಫೆಡರೇಶನ್‌ನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಬೀಡಿ ಕಾರ್ಮಿಕರಿಗೆ 15ರಿಂದ 18 ಗಂಟೆಗಳ ಕಾಲ ಕೆಲಸ ಮಾಡಿದರೆ ಸಿಗುವ ಕೂಲಿ 150 ರೂ. ನಷ್ಟು. ಇದರಿಂದ ಬದುಕುವುದೇ ಹೇಗೆ ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!