ಜನ ಮನದ ನಾಡಿ ಮಿಡಿತ

Advertisement

ಕರಾಡ ಸಮಾಜ, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಗಸ್ಟ್ 06 ರಂದು ರಕ್ತದಾನ ಶಿಬಿರ

ದಕ್ಷಿಣ ಕನ್ನಡ : ಮುಂದಿನ ಭಾನುವಾರ , 06. ಆಗಸ್ಟ್ 2023 ರಂದು, ಬೆಳಗ್ಗೆ 9, ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕರಾಡ ಸಮಾಜ ಭವನ, ಶಕ್ತಿನಗರ, ಇಲ್ಲಿ ಕರಾಡ ಸಮಾಜ, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿಕ್ಕಿದೆ, ಡಾಕ್ಟರ್ ಶಾಂತರಾಮ್ ಶೆಟ್ಟಿ, ಇವರು ರಕ್ತದಾನ ಶಿಬಿರವನ್ನು ಉದ್ಘಾಟಿಸಲಿದ್ದು ಸಮಾಜ ಬಂಧುಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, ರಕ್ತದಾನವನ್ನು ಮಾಡಿ ಸ್ವಸ್ಥ ಸಮಾಜದ ಆರೋಗ್ಯದ ದೃಷ್ಟಿಯಿಂದ ರಕ್ತದಾನದ ಮಹತ್ವವನ್ನು ಅರಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರು ಕರಾಡ ಸಮಾಜ ಮಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!