ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಸಿನಿಮೀಯ ರೀತಿಯಲ್ಲಿ ಪಂಚಾಯತ್ ಸದಸ್ಯರ ಕಿಡ್ನ್ಯಾಪ್..!

ಸಿನಿಮೀಯ ರೀತಿಯಲ್ಲಿ ಪಂಚಾಯತ್ ಸದಸ್ಯರನ್ನೇ ಕಿಡ್ನ್ಯಾಪ್ ಮಾಡಿದ ಘಟನೆವೊಂದು ಜಂಬಗಿಯಲ್ಲಿ ನಡೆದಿದೆ.


ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ ಹಿನ್ನಲೆ, ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ, ಪೈಗಂಬರ್ ಮುಲ್ಲಾ ಎಂಬುವವರು ಕಳೆದ ವಾರದಿಂದ ತನ್ನ ಸದಸ್ಯರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ.

ಇಂದು ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಿಗದಿಯಾಗಿದ್ದ, ಕಾರಣ ಪ್ರವಾಸದಿಂದ ಸದಸ್ಯೆರೆಲ್ಲರೂ ವಾಪಸ್ ಬರುವ ವೇಳೆ ಆಲಮಟ್ಟಿಯ ಬಳಿ ಕಿಡ್ಯ್ಯಾಪ್ ಮಾಡಿ ಸದಸ್ಯಯ ಮೇಲೆ ಹಲ್ಲೆ ಮಾಡಿದ್ದಾರೆ.
ಭೀಮರಾಯ ಕಡಾಯಿ, ಬಸವರಾಜ ಚಿಮ್ಮಲಗಿ, ಶ್ರೀಶೈಲ ಮಸೂತಿ, ರಾಜು ಕೆರೂರು ಎಂಬುವರ ವಿರುದ್ಧ ಕಿಡ್ನ್ಯಾಪ್ ಆರೋಪ ಕೇಳಿಬಂದಿದೆ. ಸಂಖ್ಯಾಬಲಕ್ಕಾಗಿ ಈ ಹೈಡ್ರಾಮ ನಡೆದಿದೆ ಎನ್ನಲಾಗುತ್ತಿದೆ. ಈ ನಾಲ್ಕು ಜನರ ಮೇಲೆ ಎಂಟು ಗ್ರಾಮ ಪಂಚಾಯತಿ ಸದಸ್ಯರನ್ನು ಕಿಡ್ನ್ಯಾಪ್ ಮಾಡಿದ್ದರು ಎಂದು ತಿಳಿದು ಬಂದಿದೆ.
ಜಂಬಗಿ ಗ್ರಾಮ ಪಂಚಾಯತಿಯಲ್ಲಿ 18 ಸದಸ್ಯರಗಳಿದ್ದು, ಆದರೀಗ ಕೋರಂಗೆ ಬೇಕಾಗಿದ್ದ ಎಂಟು ಜನ ಸದಸ್ಯರು ಕಿಡ್ನ್ಯಾಪ್ ಆಗಿದ್ದಾರೆ.


ಕಿಡ್ಯ್ಯಾಪ್ ಹಿಂದೆ ಬಿಜೆಪಿ ಪಕ್ಷದ ಕೈವಾಡ ಇದೆ ಎಂದ ಹಲ್ಲೆಗೊಳಗಾದವರು ಆರೋಪಿಸಿದ್ದಾರೆ. ಇನ್ನೂ ಹಲ್ಲೆಗೊಳಗಾದವರು ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!