ಜನ ಮನದ ನಾಡಿ ಮಿಡಿತ

Advertisement

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಬೃಹತ್ ಸಮಾವೇಶ

ಇತ್ತೀಚಿಗಿನ ದಿನಗಳಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ವಿರುದ್ಧ ಅಪಪ್ರಚಾರ ಹಾಗೂ ಅವಹೇಳನಕಾರಿ ಹೇಳಿಕೆಗಳು ನಿರಂತರವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯನ್ನು ಖಂಡಿಸಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಬೃಹತ್ ಸಮಾವೇಶ ನಡೆಯುತ್ತಿದೆ. ಶ್ರೀ ಜನಾರ್ದನ ಸ್ವಾಮಿ ರಥ ಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆಯವರೆಗೆ ಜಾಥಾ ನಡೆದು ಬೃಹತ್ ಸಮಾವೇಶದಲ್ಲಿ ಹಕ್ಕೊತ್ತಾಯ ಮಂಡನೆ ನಡೆಯಿತು.

ಶ್ರೀ ಧರ್ಮಸ್ಥಳ ಯೋಜನೆಯ ಕಾರ್ಯನಿರ್ವಾಹಕ ಡಾಕ್ಟರ್ ಎಲ್ ಎಚ್ ಮಂಜುನಾಥ್ ಪ್ರಸ್ತಾವನೆ ನೆರವೇರಿಸಿದರು. ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಹಾಗೂ ಲಯನ್ಸ್ ಅಧ್ಯಕ್ಷ ಜಯರಾಜ್ ಹೊಸಕೋಟೆ ಅಭಿಪ್ರಾಯ ಮಂಡನೆ ಮಾಡಿದರು.ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯ ಚಂದ್ರ, ಜನಜಾಗೃತಿ ವೇದಿಕೆ ರಾಜ್ಯ ಅಧ್ಯಕ್ಷ ರಾಜಣ್ಣ ಕೊರವಿ ಹಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜೀಲರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಯ ಆಡಳಿತ ಮುಖ್ಯಸ್ಥ ಶರತ್ ಕೃಷ್ಣ ಪಡ್ಡೆಟ್ನಾಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಂದರ ಇಚ್ಚಿಲ, ಕಾಸಿಂ ಮಲ್ಲಿಗೆ ಗೌಡ ಮನೆ ಉಪಸ್ಥಿತರಿದ್ದರು. ಧರ್ಮಸ್ಥಳ ಸುಬ್ರಹ್ಮಣ್ಯ ಪ್ರಸಾದ್ ರವರಿಂದ ಹಕ್ಕೊತ್ತಾಯ ಮಂಡನೆ ಮಾಡಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!