ಜನ ಮನದ ನಾಡಿ ಮಿಡಿತ

Advertisement

ಸನ್ಮಾನ್ಯ ಶ್ರೀ.ಎಚ್.ಕೆ.ಪಾಟೀಲ, ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಅಗಸ್ಟ್ 4 ರಂದು ಉಡುಪಿಗೆ

ಸನ್ಮಾನ್ಯ ಶ್ರೀ.ಎಚ್.ಕೆ.ಪಾಟೀಲ, ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕ 04.08.2023 ರಂದು ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದಾರೆ. ಬಳಿಕ ರಸ್ತೆಯಮೂಲಕ ಬಂದು ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಗಸ್ಟ್ 5 ರಂದು ಉಡುಪಿಯಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಬ್ರಹ್ಮಾವರ ಸಂಚಾರಿ ಸಿವಿಲ್‌ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.ನಂತರ ಜಿಲ್ಲಾ ಕಾಂಗ್ರೆಸ್‌ ಕಛೇರಿಗೆ ಭೇಟಿ ಹಾಗೂ ಕಾರ್ಯಕರ್ತರೊಂದಿಗೆ ಸಭೆ. ಬಳಿಕ ಉಡುಪಿ ವೈಕುಂಠ ಬಾಳಿಗೆ ಕಾನೂನು ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ಸಂರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ರವೀಂದ್ರನಾಥ ಶಾನಬಾಗ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ರಾತ್ರಿ ವಿಮಾನದ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು‌ ಎಂದು ಮಂತ್ರಿಗಳ ಕಛೇರಿಯಿಂದ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!