ಮಂಡೆಕೋಲು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಮತ್ತು ಹಿರಿಯರಾದ ಪೇರಾಲು ಗುತ್ತು ಬಾಬಣ್ಣ ರೈಯವರು ಇಂದು ಮುಂಜಾನೆ ದೈವಾಧೀನರಾಗಿದ್ದಾರೆ. ಅವರು ಅಪಾರ ಸಂಖ್ಯೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿ ಮಾರ್ಗದರ್ಶನ ನೀಡಿದ್ದರು.ಮೃತರು ನಾಲ್ಕು ಪುತ್ರರು ಹಾಗೂ ಓರ್ವ ಪುತ್ರಿ ಅಪಾರ ಸಂಖ್ಯೆಯಲ್ಲಿ ಶಿಷ್ಯರನ್ನು ಅಗಲಿದ್ದಾರೆ. ಮೃತರ ಅಂತಿಮ ಕಾರ್ಯ ಅವರ ಸ್ವಗೃಹದಲ್ಲಿ ನಡೆಯಲಿದೆ.



