ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಹಿಳೆ ಸ್ನಾನ ಮಾಡುತ್ತಿರುವುದನ್ನು ಚಿತ್ರೀಕರಿಸಿದ್ದ ಸಂಘಪರಿವಾರದ ಕಾರ್ಯಕರ್ತನ ಬಂಧನ

ನೆರೆಮನೆಯ ಮಹಿಳೆಯೊಬ್ಬರು ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದ ಸಂಘ ಪರಿವಾರದ ಕಾರ್ಯಕರ್ತನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಬುಧವಾರ ಒಪ್ಪಿಸಿದ್ದಾರೆ.

ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ಗುರುತಿಸಲಾಗಿದೆ.

ಆರೋಪಿ ಸುಮಂತ್

ಅವರು ಪಕ್ಷಿಕೆರೆಯ ಹಿಂದೂ ಜಾಗರಣ ವೇದಿಕೆ (.) ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ. ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.

ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ‌ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ.
ಮಹಿಳೆಯೊಬ್ಬರು ತನ್ನ ಬಾತ್ ರೂಂನಲ್ಲಿ ಮೊಬೈಲ್ ಕ್ಯಾಮೆರಾ ನೋಡಿ ಕಿರುಚಿದ್ದಾರೆ. ನೆರೆಹೊರೆಯವರು ಆರೋಪಿ ಸುಮಂತ್ ನನ್ನು ಹಿಡಿದು ಥಳಿಸಿದ್ದಾರೆ. ನಂತರ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸುಮಂತ್‌ನನ್ನು ಬಂಧಿಸಿದ್ದಾರೆ. ಚಿತ್ರೀಕರಿಸಿದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!