ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

20 ವರ್ಷಗಳ ಕಾಲ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಬಾಲಕೃಷ್ಣ ಪಟ್ಟೆರವರಿಗೆ ಗೌರವಾರ್ಪಣೆ

ಸಿ.ಆರ್.ಪಿ.ಎಫ್ ಯೋಧ ಬಾಲಕೃಷ್ಣ ಪಟ್ಟೆರವರು ಸುದೀರ್ಘ 20 ವರ್ಷಗಳ ಕಾಲ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಇಂದು ಅವರ ಸ್ವಗೃಹ ಕ್ಕೆ ಆಗಮಿಸಿದ್ದಾರೆ.


ಈ ಸಂದರ್ಭದಲ್ಲಿ ಅವರನ್ನು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ಗೌರವಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠoದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಮಂಡಲದ ಪ್ರಧಾನ ಕಾರ್ಯದರ್ಶಿ ನೀತಿಶ್ ಕುಮಾರ್ ಶಾಂತಿವನ ಹಾಗೂ ಪುರುಷೋತ್ತಮ ಮುಂಗ್ಲಿಮನೆ, ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ಜಿಲ್ಲಾ ಎಸ್. ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಹರೀಶ್ ಬಿಜತ್ರೆ, ಆರ್ಯಾಪು ಶಕ್ತಿ ಕೇಂದ್ರ ಪ್ರಮುಖರಾದ ಜಯಂತ ಶೆಟ್ಟಿ, ಫಲಾನುಭವಿಗಳ ಪ್ರಕೋಷ್ಟ ದ ಸಹ ಸಂಚಾಲಕರಾದ ಸುಧಾಕರ ಆಳ್ವ ಕಲ್ಲಡ್ಕ , ವಿಶ್ವನಾಥ ಕುಲಾಲ್,ಆರ್ಯಪು ಪಂಚಾಯತ್ ಸದಸ್ಯರಾದ ಚೇತನ್, ಹಾಗೂ ಅವರ ಮನೆಯವರು ಉಪಸ್ಥಿತರಿದ್ದರು.


ಬಾಲಕೃಷ್ಣ ಪಟ್ಟೆ ರವರ ಇಬ್ಬರು ಸಹೋದರರು ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!