ಜನ ಮನದ ನಾಡಿ ಮಿಡಿತ

Advertisement

ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮನೆ ಮನೆಭೇಟಿ ನೀಡಿ ಸಮೀಕ್ಷೆ

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರಕಾರದ ಮಹಾತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಯೋಜನೆಗಳು ಜಾರಿಯಾಗಿದ್ದು ಸರಕಾರದ ಈ ಮಹತ್ತರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಮತ್ತು ಜನತೆಯನ್ನು ನೋಂದಣಿ ಮಾಡಲು ಪ್ರೆರೇಪಿಸಲು ಮನೆ ಮನೆ ಭೇಟಿ ನೀಡಿ ಜಾಗೃತಿ ಮೂಡಿಸಲು ಹಾಗೂ ಯೋಜನೆಗಳ ಪ್ರಯೋಜನಗಳ ಬಗ್ಗೆ ತಿಳಿಯಪಡಿಸಲಾಯಿತು.

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 2ನೇ ವಾರ್ಡ್ ಕೊಯಿಕುಳಿಯಲ್ಲಿ ಕಾಂಗ್ರೆಸ್ ಮುಖಂಡರಿಂದ ಮನೆಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಯಿತು. ಸುಳ್ಯನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶಶಿಧರ್ ಎಂ ಜೆ, ಸುಳ್ಯ ಬ್ಲಾಕ್ ಮಾಜಿ ಕಾರ್ಯದರ್ಶಿ, ಮಾಜಿ ಮಾಧ್ಯಮ ಸಂಯೋಜಕ ಭವಾನಿ ಶಂಕರ್ ಕಲ್ಮಡ್ಕ, ಮಾಜಿ ನಗರ ಪಂಚಾಯತ್ ಸದಸ್ಯ ಇಬ್ರಾಹಿಂ ನೀರಬಿದಿರೆ, ಕೊಯಿಕುಳಿ ಬೂತ್ ಅಧ್ಯಕ್ಷ ಭಾಗೀಶ್ ಕೆ.ಟಿ ಮನೆ ಮನೆ ಭೇಟಿ ಅಭಿಯಾನದಲ್ಲಿ ಭಾಗವಹಿಸಿ ಸಮೀಕ್ಷೆ ನಡೆಸಿದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!