ಜನ ಮನದ ನಾಡಿ ಮಿಡಿತ

Advertisement

ಕಡಬ: ತೋಟಕ್ಕೆ ನುಗ್ಗಿ ಕಾಡಾನೆಗಳ ದಾಂಧಲೆ; ಕೃಷಿ ನಾಶ

ಕಡಬ ತಾಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಲ್ಲಿಯ ಗೋಳಿತೊಟ್ಟು, ಅಂಭರ್ಜೆ ನಿವಾಸಿ ವೀರಪ್ಪ ಪೂಜಾರಿ ಅವರ ತೋಟದಲ್ಲಿ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬಾಳೆ ಕೃಷಿ ಬೆಳೆ ನಾಶವಾಗಿರುವ ಬಗ್ಗೆ ವರದಿಯಾಗಿದೆ. ರಾತ್ರಿ ವೇಳೆ ತೋಟಕ್ಕೆ ಆನೆ ನುಗ್ಗಿ 25ಕ್ಕೂ ಹೆಚ್ಚಿನ ಬಾಳೆಗಿಡ ನಾಶಮಾಡಿದೆ. ಸುತ್ತಮುತ್ತಲಿನ ನಿವಾಸಿಗಳು ಶಾಲೆಗೆ ಹೋಗುವ ಮಕ್ಕಳು ಭಯಭೀತರಾಗಿದ್ದಾರೆ. ಕಳೆದ 4 ದಿನಗಳಿಂದ ಕಾಡಾನೆ ಈ ಪ್ರದೇಶದಲ್ಲಿ ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಉಪವಲಯ ಅರಣ್ಯಅಧಿಕಾರಿ ಸುನಿಲ್, ಅರಣ್ಯ ರಕ್ಷಕ ದುರ್ಗಾ ಪ್ರಸಾದ್ ಆಗಾಗ ಈ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!