ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಾಸರಗೋಡು ಜಿಲ್ಲಾ ಕೊಂಕಣಿ ಕ್ರೈಸ್ತ ಸಭಾದಿಂದ ಉಮ್ಮಾನ್ ಚಾಂಡಿಗೆ ಶ್ರದ್ಧಾಂಜಲಿ

ವರ್ಕಾಡಿ : ಕೇರಳ ಮಾಜಿ ಮುಖ್ಯಮಂತ್ರಿ ದಿ| ಉಮ್ಮನ್ ಚಾಂಡಿ ಇವರಿಗೆ ಕಾಸರಗೋಡು ಜಿಲ್ಲಾ ಕೊಂಕಣಿ ಕ್ರೈಸ್ತರ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವು ವರ್ಕಾಡಿಯಲ್ಲಿ ನಡೆಯಿತು.
ಕಥೊಲಿಕ್ ಸಭಾ ಕಾಸರಗೋಡು ವಲಯ ಸಮಿತಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸರಗೋಡು ವಲಯ ಕಥೊಲಿಕ್ ಸಭಾ ಅಧ್ಯಕ್ಷರಾದ ರಾಜು ಜೋನ್ ಡಿ ಸೊಜಾ ವಹಿಸಿದ್ದರು.
ಜಿಲ್ಲೆಯ ಕೊಂಕಣಿ ಕ್ರೈಸ್ತ ಸಮುದಾಯದ ಸರ್ವ ರಾಜಕೀಯ ಪಕ್ಷಗಳ ಮತ್ತು ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು ಬಾಗವಹಿಸಿದ ಈ ಕಾರ್ಯಕ್ರಮದಲ್ಲಿ ವರ್ಕಾಡಿ ಇಗರ್ಜಿ ಧರ್ಮ ಗುರುಗಳಾದ ವಂ.ಬೇಸಿಲ್ ವಾಸ್ ರವರು ಮುಖ್ಯ ಅಥಿತಿಯಾಗಿದ್ದರು.


ಮಂಜೇಶ್ವರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವಿನಾ ಮೊಂತೆರೊ, ಕುಂಬ್ಡಾಜೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಎಲಿಜಬೆತ್ ಕ್ರಾಸ್ತಾ, ನ್ಯಾಯವಾದಿ ಎಂ. ಎಸ್.ಥೋಮಸ್, ಡಿ ಸೋಜಾ, ಅಖಿಲ ಭಾರತ ಜನಾದಿಪತ್ಯ ಮಹಿಲಾ ಅಸೋಸಿಯೇಷನ್ ನ ಮಂಜೇಶ್ವರ ಏರಿಯ ಅಧ್ಯಕ್ಷೆ ಶ್ರೀಮತಿ ಐರಿನ್ ಜೊಸ್ಪಿನ್ , ಕುಂಬಳೆ ಬ್ಲಾಕ್ ಕಾಂಗ್ರೆಸ್‌ ಸೆಕ್ರೆಟರಿ ವಿಲ್ಫ್ರೆಡ್ ಡಿಸೊಜಾ, ಮುಂತಾದ ಗಣ್ಯರು ಉಮ್ಮನ್ ಚಾಂಡಿ ಯವರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.


ಕಥೊಲಿಕ್ ಸಭಾ ಕೇಂದ್ರೀಯ ಕೋಶಾಧಿಕಾರಿ ಫ್ರಾನ್ಸಿಸ್ ಮೊಂತೇರೊ, ಮಾಜಿ ಅಧ್ಯಕ್ಷರಾದ ರಾಜು ಸ್ಟೀಫನ್ ಕುಂಬ್ಳಾ, ವಿಲ್ ಫ್ರೆಡ್ ಮನೋಹರ್ ಬೆಳಾ, ಕಾರ್ಯದರ್ಶಿ ಜೊಸ್ಸಿ ಬೆಳಾ, ವರ್ಕಾಡಿ ಘಟಕ ಅಧ್ದ್ಯಕ್ಷ ಯೇಸುಪ್ರಸಾದ್ ಮುಂತಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!