ಜನ ಮನದ ನಾಡಿ ಮಿಡಿತ

Advertisement

ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ, ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಾಡಿಗೆ ಜಾಥ : ಸ್ವಯಂಪ್ರೇರಿತವಾಗಿ ರಸ್ತೆ ಅಂಗಡಿಮು0ಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ

11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆ0ದು ಒತ್ತಾಯಿಸಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಾಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದೆ.


ಸೌಜನ್ಯಳಿಗೆ ನ್ಯಾಯ ಸಿಗುವಂತೆ ಮಾಡಲು 1 ಗಂಟೆ ಬಂದ್ ಮಾಡುವಂತೆ ಪುತ್ತಿಲ ಪರಿವಾರ ಮನವಿ ಮಾಡಿದ್ದಾರೆ.
ಪುತ್ತೂರು ಪೇಟೆಯ ವರ್ತಕರು ಸಹೋದರಿ ಸೌಜನ್ಯಳ ಸಾವಿಗೆ ನ್ಯಾಯಕ್ಕಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಅಂದು ಬೆಳಿಗ್ಗೆ 10 ಗಂಟೆಯಿAದ 11 ಗಂಟೆಯವರೆಗೆ ಸ್ವಯಂಪ್ರೇರಿತ ಬಂದ್ ಮಾಡುವಂತೆ ಪುತ್ತಿಲ ಪರಿವಾರ ವತಿಯಿಂದ ಪುತ್ತೂರಿನ ಸಮಸ್ತ ವ್ಯಾಪಾರಸ್ಥರಲ್ಲಿ ಮನವಿ ಮಾಡಲಾಗಿದೆ.
ಆಗಸ್ಟ್ 14ರ ಸೋಮವಾರದಂದು ಬೆಳಿಗ್ಗೆ 9.30 ಕ್ಕೆ ದರ್ಬೆ ವೃತ್ತದಿಂದ ಕಾಲ್ನಡಿಗೆ ಜಾಥ ಪುತ್ತೂರು ಬಸ್ ನಿಲ್ದಾಣದವರೆಗೆ ತೆರಳಿ ಅಲ್ಲಿ ರಸ್ತೆ ತಡೆ ಮತ್ತು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!