ಜನ ಮನದ ನಾಡಿ ಮಿಡಿತ

Advertisement

ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ, ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಾಡಿಗೆ ಜಾಥ : ಸ್ವಯಂಪ್ರೇರಿತವಾಗಿ ರಸ್ತೆ ಅಂಗಡಿಮು0ಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ

11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆ0ದು ಒತ್ತಾಯಿಸಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಾಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದೆ.


ಸೌಜನ್ಯಳಿಗೆ ನ್ಯಾಯ ಸಿಗುವಂತೆ ಮಾಡಲು 1 ಗಂಟೆ ಬಂದ್ ಮಾಡುವಂತೆ ಪುತ್ತಿಲ ಪರಿವಾರ ಮನವಿ ಮಾಡಿದ್ದಾರೆ.
ಪುತ್ತೂರು ಪೇಟೆಯ ವರ್ತಕರು ಸಹೋದರಿ ಸೌಜನ್ಯಳ ಸಾವಿಗೆ ನ್ಯಾಯಕ್ಕಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಅಂದು ಬೆಳಿಗ್ಗೆ 10 ಗಂಟೆಯಿAದ 11 ಗಂಟೆಯವರೆಗೆ ಸ್ವಯಂಪ್ರೇರಿತ ಬಂದ್ ಮಾಡುವಂತೆ ಪುತ್ತಿಲ ಪರಿವಾರ ವತಿಯಿಂದ ಪುತ್ತೂರಿನ ಸಮಸ್ತ ವ್ಯಾಪಾರಸ್ಥರಲ್ಲಿ ಮನವಿ ಮಾಡಲಾಗಿದೆ.
ಆಗಸ್ಟ್ 14ರ ಸೋಮವಾರದಂದು ಬೆಳಿಗ್ಗೆ 9.30 ಕ್ಕೆ ದರ್ಬೆ ವೃತ್ತದಿಂದ ಕಾಲ್ನಡಿಗೆ ಜಾಥ ಪುತ್ತೂರು ಬಸ್ ನಿಲ್ದಾಣದವರೆಗೆ ತೆರಳಿ ಅಲ್ಲಿ ರಸ್ತೆ ತಡೆ ಮತ್ತು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ರೈಲಿನಲ್ಲಿ ಹೆರಿಗೆ ; ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…!

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಭೀಕರ ಬಸ್ ಅಪ*ಘಾತ…!

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

error: Content is protected !!