ಜನ ಮನದ ನಾಡಿ ಮಿಡಿತ

Advertisement

ಮೇಲ್ಮನೆ ಸುರತ್ಕಲ್ ವತಿಯಿಂದ ಆಟಿದ ಕೂಟ

ಸುರತ್ಕಲ್: ಮೇಲ್ಮನೆ ಸುರತ್ಕಲ್ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಶನಿವಾರ ಸಂಜೆ 6.30 ರಿಂದ ನಡೆಯಿತು.
ಮೇಲ್ಮನೆ ಸದಸ್ಯರೆಲ್ಲರೂ ಸೇರಿ ಜತನದಿಂದ ಕಾಪಾಡಿಕೊಂಡು ಬಂದಿರುವ ಪುರಾತನ ಕಾಲದಲ್ಲಿ ಪೂರ್ವಜರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಜೋಡಿಸಿಕೊಂಡು ಸಾಂಪ್ರದಾಯಿಕ ಶೈಲಿಯಲ್ಲಿ ಸಿಂಗರಿಸಿದ್ದರು.
ಸ್ಥಳೀಯ ಹಿರಿಯರಾದ ಸುಹಾಸಿನಿ, ರತ್ನ, ವಾಸಂತಿ, ಯಮುನಾ, ಸರಸು ಅವರು ಈ ಸಂದರ್ಭದಲ್ಲಿ ಆಟಿ ಆಚರಣೆಯ ಬಗ್ಗೆ ವಿವರಿಸಿದರು. ಅವರನ್ನು ಮೇಲ್ಮನೆಯ ವತಿಯಿಂದ ಶಾಲು ಹೊದೆಸಿ, ಹೂಗುಚ್ಛ ನೀಡಿ ಗೌರವಿಸಿ ಅಭಿನಂದಿಸಲಾಯಿತು.


ಆನಂತರ ಎಲ್ಲರೂ ಸೇರಿ ತಯಾರಿಸಿದ 38 ಬಗೆಯ ಆಟಿ ತಿಂಗಳಲ್ಲಿ ವಿಶೇಷವಾಗಿ ತಯಾರಿಸಲಾಗುವ ತಿನಿಸುಗಳನ್ನು ಸವಿದರು. ಹಿರಿಯರಾದ ಲಕ್ಷ್ಮಿ, ರಾಜೀವಿ, ಯಮುನಾ, ಗೀತಾ ನರೇಂದ್ರ, ಶುಭಾ ಲೋಕೇಶ್, ರೋಹಿಣಿ ವಿಶ್ವನಾಥ್, ವಾರಿಜಾ ಹಾಗೂ ಮತ್ತಿತರರು ಹಾಗೂ ಮಕ್ಕಳು, ಮೊಮ್ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!