ಜನ ಮನದ ನಾಡಿ ಮಿಡಿತ

Advertisement

ಅಳಿಕೆ ಗ್ರಾಮ ಪಂಚಾಯತಿನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಸಣ್ಣಗುತ್ತು ಮತ್ತು ಉಪಾಧ್ಯಕ್ಷರಾಗಿ ಶ್ರಿಮತಿ ಸರೋಜಿನಿ ಕೇಕಣಾಜೆ ಆಯ್ಕೆ

ಅಳಿಕೆ ಗ್ರಾಮ ಪಂಚಾಯತಿನ ಎರಡನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಸಣ್ಣಗುತ್ತು ಮತ್ತು ಉಪಾಧ್ಯಕ್ಷರಾಗಿ ಶ್ರಿಮತಿ ಸರೋಜಿನಿ ಕೇಕಣಾಜೆ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಶ್ರೀ ಡಾ.ರಾಜಾರಾಮ್, ಕೆ.ಪಿ.ಸಿ.ಸಿ ಸದಸ್ಯರಾದ M.S. ಮಹಮ್ಮದ್, DCC ಕಾರ್ಯದರ್ಶಿಗಳಾದ ಪ್ರವೀಣ್ ಚಂದ್ರ ಆಳ್ವ, ರಮಾನಾಥ ವಿಟ್ಲ, ಮೋಹನ ಗುರ್ಜಿನಡ್ಕ, ವಿ.ಕೆ.ಯಂ. ಅಶ್ರಫ್, ಶ್ರೀನಿವಾಸ ಶೆಟ್ಟಿ ವಿಟ್ಲ, ರವಿ ಆಲಂಗಾರು, ಸುಶಾಂತ್ ಶೆಟ್ಟಿ, ಲಕ್ಷ್ಮಣ ಪೂಜಾರಿ, ಜನಾರ್ಧನ ಪೂಜಾರಿ, ಪ್ರವೀಣ್ ಪೂಜಾರಿ, ಸುಧಾಕರ ಮಡಿಯಾಲ ಹಾಗೂ ಪಂಚಾಯತ್ ಸದಸ್ಯರಾದ, ಸರಸ್ವತಿ ಕೆ, ಜಗದೀಶ ಶೆಟ್ಟಿ ಮುಳಿಯ, ಸೀತಾರಾಮ ಶೆಟ್ಟಿ ಮುಳಿಯ, ಸದಾಶಿವ ಶೆಟ್ಟಿ ಮಡಿಯಾಲ, ರವೀಶ ಕೆ, ಕಾನ ಈಶ್ವರ ಭಟ್, ಸೆಲ್ವಿನಾ ಡಿಸೋಜ, ಬಬಿತಾ ಜೆಡ್ಡು, ಶಾಂಭವಿ ಸುಧಾಕರ, ಗಿರಿಜ ಎನ್, ಭಾಗೀರಥಿ, ಶಶಿಕಲಾ, ಸುಕುಮಾರ, ಮುಂತಾದವರು ಉಪಸ್ಥಿತರಿದ್ದು ಅಭಿನಂದಿಸಿದರು. ಚುನಾವಣಾಧಿಕಾರಿಯಾಗಿ, ಶ್ರೀಮತಿ ಉಷಾ (CDPO ವಿಟ್ಲ) ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಅಳಿಕೆ ಗ್ರಾ.ಪಂ. P.D.O. ಜಿನ್ನಪ್ಪ ಗೌಡ ಸಹಕರಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!