ಜನ ಮನದ ನಾಡಿ ಮಿಡಿತ

Advertisement

ಮೃತದೇಹ ಪತ್ತೆ ಪ್ರಕರಣಕ್ಕೆ ಸಿಕ್ತು ಬಿಗ್ ಟ್ವಿಸ್ಟ್..! ಖತರ್ನಾಕ್ ಲೇಡಿಯ ನೀಚ ಕೃತ್ಯ ಬಯಲು

ಯಗಟಿ ಕೆರೆ ಬಳಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬAಧಿಸಿದ0ತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪ್ರಿಯಕರನ ಜೊತೆ ಸೇರಲು ಪತ್ನಿಯೇ ತನ್ನ ಗಂಡನನ್ನು ಹತ್ಯೆ ಮಾಡಿರುವ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.


ಈ ಘಟನೆಯು ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದ್ದು, ಪತ್ನಿಯ ನೀಚತನದಿಂದಾಗಿ ಪತಿ ನವೀನ್ ಕೊಲೆಯಾಗಿದೆ.

ನವೀನ್ ಪತ್ನಿ ಪಾವನ ಸಂಜಯ್ ಎಂಬಾತನನ್ನು ಪದೇ ಪದೇ ಭೇಟಿಯಾಗುತ್ತಿದ್ದಳು. ಆದರೆ ಇವರ ಮೋಜಿನಾಟಕ್ಕೆ ನವೀನ್ ಅಡ್ಡವಾಗಿದ್ದನು. ಆದರಿಂದ ಈ ಖತರ್ನಾಕ್ ಲೇಡಿ, ಪತಿಗೆ ಊಟದಲ್ಲಿ ನಿದ್ದೆ ಮಾತ್ರೆಗಳನ್ನು ಹಾಕಿ ಜ್ಞಾನ ತಪ್ಪಿಸಿದ್ದಾಳೆ.
ಬಳಿಕ ಪ್ರಿಯಕರನ ಜೊತೆ ಸೇರಿ ಪ್ರಜ್ಞೆ ತಪ್ಪಿದ ಪತಿಯನ್ನು ಬೈಕ್‌ನಲ್ಲಿ ತಂದು ಯಗಟಿ ಕೆರೆ ಬಳಿ ಎಸೆದು ಹೋಗಿದ್ದಾಳೆ.

ಆಗಸ್ಟ್ 6 ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಈ ವೇಳೆ ಇದು ಸಹಜ ಸಾವಲ್ಲ, ಕೊಲೆ ಎಂದು ಪೋಷಕರು ಯಗಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಕೊಲೆ ಮಾಡಿರುವುದು ಪತ್ನಿಯೇ ಅನ್ನೋದನ್ನ ಪತ್ತೆ ಹಚ್ಚಿದ್ದಾರೆ.
ಅಲ್ಲದೇ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಸತ್ಯ ಬಾಯಿ ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!