ಜನ ಮನದ ನಾಡಿ ಮಿಡಿತ

Advertisement

ಮೃತದೇಹ ಪತ್ತೆ ಪ್ರಕರಣಕ್ಕೆ ಸಿಕ್ತು ಬಿಗ್ ಟ್ವಿಸ್ಟ್..! ಖತರ್ನಾಕ್ ಲೇಡಿಯ ನೀಚ ಕೃತ್ಯ ಬಯಲು

ಯಗಟಿ ಕೆರೆ ಬಳಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬAಧಿಸಿದ0ತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪ್ರಿಯಕರನ ಜೊತೆ ಸೇರಲು ಪತ್ನಿಯೇ ತನ್ನ ಗಂಡನನ್ನು ಹತ್ಯೆ ಮಾಡಿರುವ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.


ಈ ಘಟನೆಯು ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದ್ದು, ಪತ್ನಿಯ ನೀಚತನದಿಂದಾಗಿ ಪತಿ ನವೀನ್ ಕೊಲೆಯಾಗಿದೆ.

ನವೀನ್ ಪತ್ನಿ ಪಾವನ ಸಂಜಯ್ ಎಂಬಾತನನ್ನು ಪದೇ ಪದೇ ಭೇಟಿಯಾಗುತ್ತಿದ್ದಳು. ಆದರೆ ಇವರ ಮೋಜಿನಾಟಕ್ಕೆ ನವೀನ್ ಅಡ್ಡವಾಗಿದ್ದನು. ಆದರಿಂದ ಈ ಖತರ್ನಾಕ್ ಲೇಡಿ, ಪತಿಗೆ ಊಟದಲ್ಲಿ ನಿದ್ದೆ ಮಾತ್ರೆಗಳನ್ನು ಹಾಕಿ ಜ್ಞಾನ ತಪ್ಪಿಸಿದ್ದಾಳೆ.
ಬಳಿಕ ಪ್ರಿಯಕರನ ಜೊತೆ ಸೇರಿ ಪ್ರಜ್ಞೆ ತಪ್ಪಿದ ಪತಿಯನ್ನು ಬೈಕ್‌ನಲ್ಲಿ ತಂದು ಯಗಟಿ ಕೆರೆ ಬಳಿ ಎಸೆದು ಹೋಗಿದ್ದಾಳೆ.

ಆಗಸ್ಟ್ 6 ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಈ ವೇಳೆ ಇದು ಸಹಜ ಸಾವಲ್ಲ, ಕೊಲೆ ಎಂದು ಪೋಷಕರು ಯಗಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಕೊಲೆ ಮಾಡಿರುವುದು ಪತ್ನಿಯೇ ಅನ್ನೋದನ್ನ ಪತ್ತೆ ಹಚ್ಚಿದ್ದಾರೆ.
ಅಲ್ಲದೇ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಸತ್ಯ ಬಾಯಿ ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!