ಜನ ಮನದ ನಾಡಿ ಮಿಡಿತ

Advertisement

ಸೌಜನ್ಯಳಿಗೆ ನ್ಯಾಯ ಸಿಗದೇ ಇದ್ದಲ್ಲಿ ಸರಕಾರ ಪತನ ; ಪುತ್ತಿಲ ಎಚ್ಚರಿಕೆ

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವ0ತೆ, ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ ನಡೆಯಿತು.

ಪುತ್ತೂರಿನ ದರ್ಬೆ ವೃತ್ತದಿಂದ ಪಾದಾಯಾತ್ರೆಯ ಮೂಲಕ ತೆರಳಿದ ಕಾರ್ಯಕರ್ತರು ಸರಕಾರಿ ಬಸ್ ನಿಲ್ದಾಣದ ಬಳಿ ಸೇರಿ ಸುಮಾರು 10 ನಿಮಿಷ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಇನ್ನೂ ಇದೇ ವೇಳೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಸೌಜನ್ಯಳ ಕೊಲೆಯಾಗಿ ಹನ್ನೊಂದು ವರ್ಷಗಳು ಕಳೆದರು ಆಕೆಯ ನೈಜ ಕೊಲೆಗಾರ ಯಾರು ಅನ್ನೋದು ಈವರೆಗೂ ಪತ್ತೆಯಾಗಿಲ್ಲ. ಆರೋಪಿ ಎಂದು ಬಂಧಿಸಲ್ಪಟ್ಟ ಸಂತೋಷ್ ರಾವ್ ನಿರ್ದೋಷಿ ಎಂದು ನ್ಯಾಯಾಲಯವೇ ಆದೇಶ ನೀಡಿರುವಾಗ ನೈಜ ಆರೋಪಿ ಯಾರು ಅನ್ನೋದು ಪತ್ತೆಯಾಗಬೇಕು. ಆ ಕಾರಣಕ್ಕೆ ಪ್ರಕರಣವನ್ನು ಸರಕಾರ ಕೂಡಲೇ ಮರು ತನಿಖೆ ನಡೆಸಬೇಕು. ಸರಕಾರ ಈ ವಿಚಾರದಲ್ಲಿ ಮೀನಾಮೇಷ ಎಣಿಸಿದರೆ ಸೌಜನ್ಯ ವಿಚಾರದಲ್ಲಿ ಸರಕಾರ ಪತನವೂ ಆಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!