ಜನ ಮನದ ನಾಡಿ ಮಿಡಿತ

Advertisement

ತುಳುನಾಡಿನ ಆಚರಣೆಗಳು ವೇದಿಕಗೆ ಸೀಮಿತಗೊಳಿಸದೇ ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ; ವಸಂತ ದೇವಾಡಿಗ ಪಂಜ

ಹಳೆಯ0ಗಡಿ: ತುಳುನಾಡಿನ ತಿಂಗಳಲ್ಲಿ ಆಟಿ ಬಹಳ ಕಷ್ಟದ ಕಾಲ. ಆ ಕಾಲದ ಆಚರಣೆಗಳೂ ಇವತ್ತಿಗೂ ಪ್ರಸ್ತುತ. ಅಂತಹ ಆಚರಣೆಗಳು ವೇದಿಕೆಗೆ ಮಾತ್ರ ಸೀಮಿತಗೊಳಿಸದೆ, ನಿಜಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯಕ್ಷಲಹರಿ ಕಿನ್ನಿಗೋಳಿಯ ಸದಸ್ಸರೂ, ಕಲ್ಲಮುಂಡ್ಕೂರಿನ ನಿವೃತ್ತ ಪ್ರಾಧ್ಯಾಪಕರಾದ ವಸಂತ ದೇವಾಡಿಗ ಪಂಜ ಕರೆಕೊಟ್ಟರು.


ಅವರು ದೇವಾಡಿಗ ಸಮಾಜ ಸಮಾಜ ಸೇವಾ ಸಂಘ (ರಿ), ಪಾವಂಜೆಯ ಆಶ್ರಯದಲ್ಲಿ, ದೇವಾಡಿಗ ಯುವ ವೇದಿಕೆ ಪಾವಂಜೆ ಮತ್ತು ದೇವಾಡಿಗ ಸೇವಾ ಟ್ರಸ್ಟ್ (ರಿ) ಪಾವಂಜೆ ಇವರ ಸಹಯೋಗದಲ್ಲಿ, ದೇವಾಡಿಗ ಮಹಿಳಾ ವೇದಿಕೆ ಪಾವಂಜೆ ಇವರ ನೇತೃತ್ವದಲ್ಲಿ ನಡೆದ ಆಟಿಡೊಂಜಿ ಐತಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಶ್ರೀ ಬೆನೆಟ್ ಜಿ.ಅಮ್ಮಣ್ಣ ಆಟಿ ಆಚರಣೆಗಳು ಮತ್ತು ಗಿಡಮೂಲಿಕೆಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಸುಧಾಕರ ಆರ್.ಅಮೀನ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.


ದೇವಾಡಿಗ ಮಹಿಳಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ ಶುಭ್ರತ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಟಿಯ ಖಾದ್ಯಗಳನ್ನು ತಯಾರಿಸಿದ ಮಾತೆಯರನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!