ಜನ ಮನದ ನಾಡಿ ಮಿಡಿತ

Advertisement

ಇದೆಂಥಾ ಎಡವಟ್ಟು ಮರ‍್ರೆ..! ಧ್ವಜಾರೋಹಣ ವೇಳೆ ಉಲ್ಟಾ ಹಾರಿದ ತ್ರಿವರ್ಣ

77ನೇ ಸ್ವಾತಂತ್ರ‍್ಯೋತ್ಸದವ ಹಿನ್ನಲೆ ಧ್ವಜಾರೋಹಣ ವೇಳೆ ಕಲಬುರಗಿಯಲ್ಲಿ ಜೆಡಿಎಸ್ ಮುಖಂಡರು ಎಡವಟ್ಟು ಮಾಡ್ಕೊಂಡಿದ್ದಾರೆ.


ಜೆಡಿಎಸ್ ಕಚೇರಿಯಲ್ಲಿ ಧ್ವಜಾರೋಹಣ ವೇಳೆ ರಾಷ್ಟ್ರ ಧ್ವಜ ಉಲ್ಟಾ ಹಾರಿಸಿದ್ದಾರೆ.


ಕಲಬುರಗಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಮಹಾಗಾಂವಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯುತ್ತಿತ್ತು. ಈ ವೇಳೆ ಉಲ್ಟಾ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ಎಚ್ಚೆತ್ತುಕೊಂಡ ಅವರು ಧ್ವಜ ಅವರೋಹಣ ಮಾಡಿ ಮತ್ತೆ ಆರೋಹಣ ಮಾಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!