ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರ ಧ್ವಜ ಹಿಡಿದು ಧ್ವಜ ವಂದನೆಗೈದು ಗಮನ ಸೆಳೆದ ಕಟೀಲಿನ ಮಹಾಲಕ್ಷ್ಮಿ ಆನೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಸ್ಥಾನದ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು. ನಿವೃತ್ತ ಸೈನಿಕರಾದ ನವಾನಂದ ಎಕ್ಕಾರು ದಿಕ್ಸೂಚಿ ಮಾತುಗಳನ್ನಾಡಿದರು. ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರು, ಅರ್ಚಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಕೇಸರಿ ಬಿಳಿ ಹಸಿರು ಬಣ್ಣದ ಹೂವುಗಳಿಂದ ದೇವರ ವಿಶೇಷ ಅಲಂಕಾರ ಸ್ಥಳಕ್ಕೆ ಆಗಮಿಸಿದ ಭಕ್ತರ ಗಮನ ಸೆಳೆಯಿತು. ಇನ್ನೂ ದೇವಾಲಯದ ಆನೆ ಮಹಾಲಕ್ಷ್ಮಿಯು ರಾಷ್ಟ್ರ ಧ್ವಜವನ್ನು ಹಿಡಿದು ಭಾಗವಹಿಸಿದ್ದು ಮಾತ್ರವಲ್ಲದೆ, ಧ್ವಜ ವಂದನೆ ಗೈದಿರುದು ವಿಶೇಷವಾಗಿತ್ತು. ಈ ಹಿಂದೆ ಪುಟ್ ಬಾಲ್ ಆಡಿ, ಕ್ರಿಕೇಟ್ ಆಡಿ, ತಾನೇ ನೀರಿನ ಪೈಪ್ ಹಿಡಿದು ಸ್ಥಾನ ಮಾಡಿದ್ದ ಮಹಾಲಕ್ಷ್ಮಿ ಆನೆ ಇಂದು ದ್ವಜ ಹಿಡಿದು ಗಮನ ಸೆಳೆಯಿತು.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!