ಜನ ಮನದ ನಾಡಿ ಮಿಡಿತ

Advertisement

ವಿಟ್ಲ ಭಾಗದಲ್ಲಿ ಹೆಚ್ಚಾಗುತ್ತಿರುವ ಅಕ್ರಮ ‘ಗೋ ಸಾಗಾಟ’ ; ಕ್ರೂರ ಮನಸ್ಥಿತಿಗಳಿಗೆ ಇನ್ನೆಷ್ಟು ‘ಗೋ’ ಬಲಿಬೇಕು..?!

ವಿಟ್ಲ : ಅಕ್ರಮವಾಗಿ ಗೋಸಾಗಾಟ ಮಾಡುತಿದ್ದ ವಾಹನವನ್ನು ಪೊಲೀಸರಿಗೆ ಮಾಹಿತಿ ನೀಡಿ, ತಡೆದ ಘಟನೆ ಕಂಬಳಬೆಟ್ಟು ನಡೆದಿದೆ.


ವಿಟ್ಲ ಕಡೆ ಹೋಗುತಿದ್ದ ಟೆಂಪೋ ಒಂದರಲ್ಲಿ ಎರಡು ದನಗಳನ್ನು ಅಕ್ರಮವಾಗಿ ಸಾಗಿಸುತಿದ್ದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ವಾಹನ ಮತ್ತು ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಇತ್ತೀಚೆಗೆ ಗೋ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬಾಯಿ ಬಾರದ ಮೂಕಪ್ರಾಣಿಯನ್ನು ಹಿಂಸಿಸುತ್ತಿದ್ದಾರೆ. ಈ ಪಾಪಿಗಳಿಗೆ ಇನ್ನೇಷ್ಟು ಗೋವಿನ ಮಾಂಸ ಬೇಕಾಗಿದಿಯೋ ಗೊತ್ತಿಲ್ಲ. ಮಾನವಕುಲದ ಕೆಲ ನೀಚರು ಮಾಡುವ ದುಷ್ಕೃತ್ಯಕ್ಕೆ ತಾಯಿಯಂತೆ ಪ್ರತಿಯೊಬ್ಬರಿಗೂ ಹಾಲನ್ನು ನೀಡುವ ಗೋವುಗಳು ಸಾಯುತ್ತಿದೆ.
ಇಂತಹ ಘಟನೆಗಳಿಗೆ ಪೊಲೀಸರು ಯಾವಾಗ ಕಡಿವಾಣ ಹಾಕ್ತಾರೆ ಎಂಬ ಪ್ರಶ್ನೆ ಸಾರ್ವಜನಿಕರಾದ್ದಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!