ಜನ ಮನದ ನಾಡಿ ಮಿಡಿತ

Advertisement

ವಿಟ್ಲ ಭಾಗದಲ್ಲಿ ಹೆಚ್ಚಾಗುತ್ತಿರುವ ಅಕ್ರಮ ‘ಗೋ ಸಾಗಾಟ’ ; ಕ್ರೂರ ಮನಸ್ಥಿತಿಗಳಿಗೆ ಇನ್ನೆಷ್ಟು ‘ಗೋ’ ಬಲಿಬೇಕು..?!

ವಿಟ್ಲ : ಅಕ್ರಮವಾಗಿ ಗೋಸಾಗಾಟ ಮಾಡುತಿದ್ದ ವಾಹನವನ್ನು ಪೊಲೀಸರಿಗೆ ಮಾಹಿತಿ ನೀಡಿ, ತಡೆದ ಘಟನೆ ಕಂಬಳಬೆಟ್ಟು ನಡೆದಿದೆ.


ವಿಟ್ಲ ಕಡೆ ಹೋಗುತಿದ್ದ ಟೆಂಪೋ ಒಂದರಲ್ಲಿ ಎರಡು ದನಗಳನ್ನು ಅಕ್ರಮವಾಗಿ ಸಾಗಿಸುತಿದ್ದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ವಾಹನ ಮತ್ತು ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಇತ್ತೀಚೆಗೆ ಗೋ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬಾಯಿ ಬಾರದ ಮೂಕಪ್ರಾಣಿಯನ್ನು ಹಿಂಸಿಸುತ್ತಿದ್ದಾರೆ. ಈ ಪಾಪಿಗಳಿಗೆ ಇನ್ನೇಷ್ಟು ಗೋವಿನ ಮಾಂಸ ಬೇಕಾಗಿದಿಯೋ ಗೊತ್ತಿಲ್ಲ. ಮಾನವಕುಲದ ಕೆಲ ನೀಚರು ಮಾಡುವ ದುಷ್ಕೃತ್ಯಕ್ಕೆ ತಾಯಿಯಂತೆ ಪ್ರತಿಯೊಬ್ಬರಿಗೂ ಹಾಲನ್ನು ನೀಡುವ ಗೋವುಗಳು ಸಾಯುತ್ತಿದೆ.
ಇಂತಹ ಘಟನೆಗಳಿಗೆ ಪೊಲೀಸರು ಯಾವಾಗ ಕಡಿವಾಣ ಹಾಕ್ತಾರೆ ಎಂಬ ಪ್ರಶ್ನೆ ಸಾರ್ವಜನಿಕರಾದ್ದಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!