ಜನ ಮನದ ನಾಡಿ ಮಿಡಿತ

Advertisement

ಕೇರಳದ ತ್ಯಾಜ್ಯ ಕರ್ನಾಟಕಕ್ಕೆ ವಿಲೇವಾರಿ..! ‘ರೆಡ್ ಹ್ಯಾಂಡ್’ ಆಗಿ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಲಾರಿ ಚಾಲಕ


ಕೇರಳದ ಕಾಸರಗೋಡಿನಿಂದ ಆಸ್ಪತ್ರೆ ತ್ಯಾಜ್ಯವನ್ನು ಕರ್ನಾಟಕ ವಾಹನ ಮೂಲಕ ಕರ್ನಾಟಕಕ್ಕೆ ತಂದು ನಿರ್ಜನ ಪ್ರದೇಶದಲ್ಲಿ ಸುರಿದು ಹೋಗುತ್ತಿದ್ದರು.
ಈ ದಂಧೆಯನ್ನು ಕಲ್ಲಡ್ಕ ಕಾಂಞoಗಾಡು ಹೆದ್ದಾರಿಯ ಉಕ್ಕುಡದಲ್ಲಿ ಸಾರ್ವಜನಿಕರು ಪತ್ತೆ ಹಚ್ಚಿದ್ದಾರೆ.
ಕೆಲವೇ ದಿನಗಳ ಹಿಂದೆ ಕೇಪು ಗ್ರಾಮ ಚೆಲ್ಲಡ್ಕ ಅಮೈ ಮಾರ್ಗದ ಬದಿಯಲ್ಲಿ ಇದೇ ರೀತಿ ತ್ಯಾಜ್ಯವನ್ನು ಸುರಿಯುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ, ಪಂಚಾಯತ್ ವಿಟ್ಲ ಠಾಣೆಗೆ ದೂರು ನೀಡಿದರು.


ಆ ವಾಹನವನ್ನು ಬಿಡಿಸಿಕೊಂಡು ಬಂದು ಈಗ ಮತ್ತೆ ಕಾಸರಗೋಡು ಆಸ್ಪತ್ರೆಯಿಂದ ತ್ಯಾಜ್ಯವನ್ನು ತುಂಬಿ ಕರ್ನಾಟಕ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವಾಹನವನ್ನು ಬೆನ್ನಟ್ಟಿ ಬಂದಿಸಿದ್ದಾರೆನ್ನಲಾಗಿದೆ.
ಉಕ್ಕುಡದಲ್ಲಿ ವಾಹನವನ್ನು ಸಾರ್ವಜನಿಕರು ತಡೆಗಟ್ಟಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಹಲವು ಬಾರಿ ತ್ಯಾಜ್ಯವನ್ನು ತಂದಿರುವುದಾಗಿ ಚಾಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!