ಜನ ಮನದ ನಾಡಿ ಮಿಡಿತ

Advertisement

ವಿದೇಶಿಯರು  ತಮ್ಮ ಮಾಹಿತಿಯನ್ನು ಆನ್‌ಲೈನ್‌ ಮುಖಾಂತರ ಸಿ-ಫಾರ್ಮ್ ಮತ್ತು ಎಸ್‌-ಫಾರ್ಮ್ ನಲ್ಲಿ ನಮೂದಿಸುವುದು ಕಡ್ಡಾಯ

ದಕ್ಷಿಣ ಕನ್ನಡ : ಮಂಗಳೂರು ನಗರಕ್ಕೆ ವ್ಯಾಪ್ತಿಯಲ್ಲಿ  ಶಿಕ್ಷಣ, ಆರೋಗ್ಯ, ಉದ್ಯೋಗ, ಹೀಗೆ ಹತ್ತು ಹಲವು ಕಾರಣಗಳಿಗಾಗಿ ಆಗಮಿಸುವ ಮತ್ತು ವಾಸ್ತವ್ಯ ಹೂಡುವ  ವಿದೇಶಿಯರು  ತಮ್ಮ ಮಾಹಿತಿಯನ್ನು ಆನ್‌ಲೈನ್‌ ಮುಖಾಂತರ ಸಿ-ಫಾರ್ಮ್ ಮತ್ತು ಎಸ್‌-ಫಾರ್ಮ್ ನಲ್ಲಿ ನಮೂದಿಸುವುದು ಕಡ್ಡಾಯವಾಗಿದೆ.
ರಾಷ್ಟ್ರೀಯ ಭದ್ರತಾ ಹಿತದೃಷ್ಟಿಯಿಯಿಂದ ವಿದೇಶಿಯರ ಚಲನಲನಗಳ ಸ್ಪಷ್ಟ ಮಾಹಿತಿ ಅಗತ್ಯವಾಗಿದ್ದು ನಗರದಲ್ಲಿ ಅವರು ತಂಗುವ ವಾಸಸ್ಥಳ, ಆಗಮನ ಮತ್ತು ನಿರ್ಗಮನದ ದಿನಾಂಕ ಮತ್ತು ಸಮಯದ ಮಾಹಿತಿಯನ್ನು ಅವರು ವಾಸ್ತವ್ಯ ಹೂಡಿದ 24 ಗಂಟೆಗಳ ಒಳಗಾಗಿ ಆನ್‌ಲೈನ್‌ನಲ್ಲಿ ಹೊಟೇಲ್‌, ಲಾಡ್ಜ್, ಅತಿಥಿಗೃಹ, ಸರ್ವೀಸ್‌ ಅಪಾರ್ಟ್‌ಮೆಂಟ್‌, ಆಸ್ಪತ್ರೆ, ಹಾಸ್ಟೆಲ್‌, ಬಾಡಿಗೆಮನೆ, ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾನಿಲಯದವರು ಕಡ್ಡಾಯವಾಗಿ ನಮೂದಿಸಬೇಕು ಎಂದು ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆಯ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!