ಜನ ಮನದ ನಾಡಿ ಮಿಡಿತ

Advertisement

8 ವರ್ಷಗಳ ಹಿಂದೆ ನೈಲ್ ಕಟ್ಟರ್ ನುಂಗಿದ್ದ ಭೂಪ..!

ಈತನ ಪರಿಸ್ಥಿತಿ ಈಗ ಹೇಗಿದೆ ಗೊತ್ತಾ..? ಎಂಥೆ೦ಥಾ ವಿಚಿತ್ರ ಮನುಷ್ಯರು ಇರ್ತಾರೆ ನೋಡಿ..

ವ್ಯಕ್ತಿಯೊಬ್ಬರು 8 ವರ್ಷಗಳ ಹಿಂದೆ ನುಂಗಿದ್ದ ನೈಲ್ ಕಟ್ಟರ್ ಅನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಮಣಿಪಾಲ್ ವೈದ್ಯರು ಹೊರ ತೆಗೆದಿದ್ದಾರೆ.

ಸರ್ಜಾಪುರದ 40 ವರ್ಷದ ನಿವಾಸಿಯೊಬ್ಬರು ಮದ್ಯಪಾನ ಅಮಲಿನಲ್ಲಿ ನೈಲ್ ಕಟ್ಟರ್ ಅನ್ನು 8 ವರ್ಷಗಳ ಹಿಂದೆ ನುಂಗಿದ್ದರು. ಇದನ್ನು ನುಂಗಿರುವುದೇ ವ್ಯಕ್ತಿ ಮರೆತು ಹೋಗಿದ್ದರು. ಮೊದ ಮೊದಲು ಇದು ಅಷ್ಟಾಗಿ ನೋವು ಕಾಣಿಸಿಕೊಂಡಿಲ್ಲ. ಆದ್ರೆ ಈಗೀಗ ಅದರ ನೋವು ವಿಪರೀತವಾಗಿತ್ತು. ಹೀಗಾಗಿ ಸ್ಥಳೀಯ ಕ್ಲಿನಿಕ್ಗೆ ದಾಖಲಾಗಿ ತಪಾಸಣೆ ಮಾಡಿಸಿಕೊಂಡಿದ್ದರು. ಆಗ ಸ್ಕ್ಯಾನಿಂಗ್ ವೇಳೆ ಹೊಟ್ಟೆಯಲ್ಲಿ ಏನೋ ಸಾಧನ ಇರುವುದು ಗೊತ್ತಾಗಿದೆ.ಇದರಿಂದ ಹೊಟ್ಟೆ ಒಳಗೆ ಏನೋ ಇದೆಯೆಂದು ಹೆಚ್ಚಿನ ಚಿಕಿತ್ಸೆ ಪಡೆಯಲು ವ್ಯಕ್ತಿ ತಕ್ಷಣ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಡಾ.U. ಲೋಹಿತ್ ನೇತೃತ್ವದ ವೈದ್ಯರ ತಂಡ ಲ್ಯಾಪ್ರೋಸ್ಕೋಫಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ನೈಲ್ ಕಟ್ಟರ್ ಅನ್ನು ಹೊರ ತೆಗೆದಿದ್ದಾರೆ. ಸದ್ಯ ಆರೋಗ್ಯವಾಗಿರುವ ವ್ಯಕ್ತಿಯು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!