ಜನ ಮನದ ನಾಡಿ ಮಿಡಿತ

Advertisement

ಶ್ರೀರಾಮ ಪ್ರೌಢ ಶಾಲೆ ಅರ್ಕುಳದಲ್ಲಿ ನಾಟ್ಯ ಶಿಕ್ಷಣ ಆರಂಭ; ಪಟ್ಲ ಸತೀಶ್ ಶೆಟ್ಟಿಯವರಿಂದ ಉದ್ಘಾಟನೆ

ಯಕ್ಷಗಾನ ಒಂದು ಶ್ರೇಷ್ಠ ಕಲೆ, ಎಲ್ಲಾ ಪ್ರಕಾರದ ಕಲೆಗಳ ಸಮ್ಮಿಲನವೇ ಯಕ್ಷಗಾನ. ಇಂದು ಅದು ಜಾಗತಿಕ ಕಲೆಯಾಗಿ ಮೇಳೈಸುತ್ತಿದೆ ಎಂದು ಯಕ್ಷ ದ್ರುವ ಪಟ್ಲ ಫೌಂಡೇಷನ್‌ನ ಸ್ಪಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.

ಇವರು ಯಕ್ಷ ದ್ರುವ – ಯಕ್ಷ ಶಿಕ್ಷಣ ಅಭಿಯಾನದಡಿ, ಶ್ರೀರಾಮ ಪ್ರೌಢ ಶಾಲೆ ಅರ್ಕುಳ ಫರಂಗಿಪೇಟೆಯಲ್ಲಿ ನಾಟ್ಯ ತರಬೇತಿ ಶಿಕ್ಷಣ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆ ಅರ್ಕುಳ ಫರಂಗಿಪೇಟೆಯ ಶಾಲಾಡಳಿತ ಮಂಡಳಿ ಅಧ್ಯಕ್ಷರಾದ ಅರ್ಕುಳ ಬೀಡು ವಜ್ರನಾಭ ಶೆಟ್ಟಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ ಕೆ ಜಯರಾಮ ಶೇಕ, ನಿವೃತ್ತ ಮುಖ್ಯ ಶಿಕ್ಷಕರಾದ ದೇವದಾಸ್ ಕೆ ಆರ್ , ರೋಟರಿ ಕ್ಲಬ್ ಫರಂಗಿಪೇಟೆಯ ಕೋಶಾಧಿಕಾರಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಯಕ್ಷ ದ್ರುವ – ಯಕ್ಷ ಶಿಕ್ಷಣದ ಶಿಕ್ಷಕರಾದ ಅನ್ವೇಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೈಲಜಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!