ಜನ ಮನದ ನಾಡಿ ಮಿಡಿತ

Advertisement

ಶ್ರೀರಾಮ ಪ್ರೌಢ ಶಾಲೆ ಅರ್ಕುಳದಲ್ಲಿ ನಾಟ್ಯ ಶಿಕ್ಷಣ ಆರಂಭ; ಪಟ್ಲ ಸತೀಶ್ ಶೆಟ್ಟಿಯವರಿಂದ ಉದ್ಘಾಟನೆ

ಯಕ್ಷಗಾನ ಒಂದು ಶ್ರೇಷ್ಠ ಕಲೆ, ಎಲ್ಲಾ ಪ್ರಕಾರದ ಕಲೆಗಳ ಸಮ್ಮಿಲನವೇ ಯಕ್ಷಗಾನ. ಇಂದು ಅದು ಜಾಗತಿಕ ಕಲೆಯಾಗಿ ಮೇಳೈಸುತ್ತಿದೆ ಎಂದು ಯಕ್ಷ ದ್ರುವ ಪಟ್ಲ ಫೌಂಡೇಷನ್‌ನ ಸ್ಪಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.

ಇವರು ಯಕ್ಷ ದ್ರುವ – ಯಕ್ಷ ಶಿಕ್ಷಣ ಅಭಿಯಾನದಡಿ, ಶ್ರೀರಾಮ ಪ್ರೌಢ ಶಾಲೆ ಅರ್ಕುಳ ಫರಂಗಿಪೇಟೆಯಲ್ಲಿ ನಾಟ್ಯ ತರಬೇತಿ ಶಿಕ್ಷಣ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆ ಅರ್ಕುಳ ಫರಂಗಿಪೇಟೆಯ ಶಾಲಾಡಳಿತ ಮಂಡಳಿ ಅಧ್ಯಕ್ಷರಾದ ಅರ್ಕುಳ ಬೀಡು ವಜ್ರನಾಭ ಶೆಟ್ಟಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ ಕೆ ಜಯರಾಮ ಶೇಕ, ನಿವೃತ್ತ ಮುಖ್ಯ ಶಿಕ್ಷಕರಾದ ದೇವದಾಸ್ ಕೆ ಆರ್ , ರೋಟರಿ ಕ್ಲಬ್ ಫರಂಗಿಪೇಟೆಯ ಕೋಶಾಧಿಕಾರಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಯಕ್ಷ ದ್ರುವ – ಯಕ್ಷ ಶಿಕ್ಷಣದ ಶಿಕ್ಷಕರಾದ ಅನ್ವೇಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೈಲಜಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!