ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಘಟಕ ಮುಖ್ಯಸ್ಥ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯತಂತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ, ಸಸಿಕಾಂತ್ ಸೆಂಥಿಲ್ ಅವರು ತಮಿಳುನಾಡು ಕಾಂಗ್ರೆಸ್ ಘಟಕದ ಮುಖ್ಯಸ್ಥರಾಗುವ ಸಾಧ್ಯತೆಗಳು ಹೆಚ್ಚಿವೆ.ಇವರು 2017 ರಂದು ದ.ಕ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.ಪ್ರಸಕ್ತ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿರುವ ಕೆ.ಎಸ್.ಅಳಗಿರಿ ಅವರ ಅಧಿಕಾರಾವಧಿ ಈಗಾಗಲೇ ಪೂರ್ಣಗೊಂಡಿದೆ. ಆದಾಗ್ಯೂ, ಪಕ್ಷದ ಮೇಲಿನ ಅವರ ನಿಷ್ಠೆಯನ್ನು ಗೌರವಿಸಿ 2024ರ ಲೋಕಸಭೆ ಚುನಾವಣೆವರೆಗೂ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈ ಕಮಾಂಡ್ ನಿರ್ಧರಿಸಿದೆ. ಏತನ್ಮಧ್ಯೆ, ತಮಿಳು ನಾಡು ಕಾಂಗ್ರೆಸ್ ಸಮಿತಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸಲಾಗಿದ್ದು, ಮೊದಲನೇ ವಿಭಾಗವನ್ನು ಅಳಗಿರಿ, 2ನೇ ವಿಭಾಗವನ್ನು ಸಿಎಲ್‌ಪಿ ನಾಯಕ ಸೆಲ್ವಪೆರು ತುಂಗೈ ಮುನ್ನಡೆಸುತ್ತಿದ್ದಾರೆ. ಮೂರನೇ ವಿಭಾಗದ ಉಮೇದುವಾರಿಕೆ ಯನ್ನು ಸೆಂಥಿಲ್ ಅವರಿಗೆ ನೀಡುವ ಪ್ರಸ್ತಾಪವಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!