ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಘಟಕ ಮುಖ್ಯಸ್ಥ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯತಂತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ, ಸಸಿಕಾಂತ್ ಸೆಂಥಿಲ್ ಅವರು ತಮಿಳುನಾಡು ಕಾಂಗ್ರೆಸ್ ಘಟಕದ ಮುಖ್ಯಸ್ಥರಾಗುವ ಸಾಧ್ಯತೆಗಳು ಹೆಚ್ಚಿವೆ.ಇವರು 2017 ರಂದು ದ.ಕ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.ಪ್ರಸಕ್ತ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿರುವ ಕೆ.ಎಸ್.ಅಳಗಿರಿ ಅವರ ಅಧಿಕಾರಾವಧಿ ಈಗಾಗಲೇ ಪೂರ್ಣಗೊಂಡಿದೆ. ಆದಾಗ್ಯೂ, ಪಕ್ಷದ ಮೇಲಿನ ಅವರ ನಿಷ್ಠೆಯನ್ನು ಗೌರವಿಸಿ 2024ರ ಲೋಕಸಭೆ ಚುನಾವಣೆವರೆಗೂ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈ ಕಮಾಂಡ್ ನಿರ್ಧರಿಸಿದೆ. ಏತನ್ಮಧ್ಯೆ, ತಮಿಳು ನಾಡು ಕಾಂಗ್ರೆಸ್ ಸಮಿತಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸಲಾಗಿದ್ದು, ಮೊದಲನೇ ವಿಭಾಗವನ್ನು ಅಳಗಿರಿ, 2ನೇ ವಿಭಾಗವನ್ನು ಸಿಎಲ್‌ಪಿ ನಾಯಕ ಸೆಲ್ವಪೆರು ತುಂಗೈ ಮುನ್ನಡೆಸುತ್ತಿದ್ದಾರೆ. ಮೂರನೇ ವಿಭಾಗದ ಉಮೇದುವಾರಿಕೆ ಯನ್ನು ಸೆಂಥಿಲ್ ಅವರಿಗೆ ನೀಡುವ ಪ್ರಸ್ತಾಪವಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

error: Content is protected !!