ಜನ ಮನದ ನಾಡಿ ಮಿಡಿತ

Advertisement

ಬೀದರ್ ನಲ್ಲಿ ನಡೆದ ರಾಜ್ಯಮಟ್ಟದ ವಾಲೀಬಾಲ್ ಪಂದ್ಯಾಕೂಟದಲ್ಲಿ ಷಷ್ಠಿಶ್ ಪಿ. ಶೆಟ್ಟಿ ಗೌರಿಕೋಡಿ ಹಾಗೂ ವಚನ್ ಆರ್. ಎಸ್. ಗೌಡ ಒಳಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ತಂಡಕ್ಕೆ ಪ್ರಥಮ ಸ್ಥಾನ; ರಾಷ್ಟ್ರ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ: ವಿದ್ಯಾಭಾರತಿ ಸಹಯೋಗದಲ್ಲಿ ಬೀದರ್ ನಲ್ಲಿ ನಡೆದ 19 ವರ್ಷದ ಒಳಗಿನ ಬಾಲಕರ ರಾಜ್ಯಮಟ್ಟದ ವಾಲೀಬಾಲ್ ಪಂದ್ಯಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ, ವಚನ್ ಆರ್. ಎಸ್. ಗೌಡ ಹಾಗೂ ಷಷ್ಠಿಶ್ ಪಿ. ಶೆಟ್ಟಿ ಗೌರಿಕೋಡಿ ಒಳಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ತಂಡವು, ಪ್ರಥಮ ಸ್ಥಾನವನ್ನು ಪಡೆದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಇವರು, ಮಂಗಳೂರಿನ ಶಾರದಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!