ಜನ ಮನದ ನಾಡಿ ಮಿಡಿತ

Advertisement

ಕಾರ್ಪೋರೇಶನ್ ಬ್ಯಾಂಕ್‌ನ ಪ್ರಬಂಧಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಐ. ಮೋಹನದಾಸ್ ಪ್ರಭು ನಿಧನ


ಮೂಡುಬಿದಿರೆ: ಮೂರು ದಶಕಗಳ ಕಾಲ ಕಾರ್ಪೋರೇಶನ್ ಬ್ಯಾಂಕ್‌ನ ವಿವಿಧ ಕಡೆಗಳಲ್ಲಿ ಪ್ರಬಂಧಕರಾದ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಐ. ಮೋಹನದಾಸ್ ಪ್ರಭು (69) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.
ದೆಹಲಿ, ಮೈಸೂರು, ಮಂಗಳೂರು, ಮೂಡುಬಿದಿರೆ ಹೀಗೆ ಹಲವು ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ವ್ಯಾವಹಾರಿಕ ದಕ್ಷತೆಗಾಗಿ ಬ್ಯಾಂಕಿನ ಆಂತರಿಕ ಗೌರವಗಳಿಗೆ ಪಾತ್ರರಾಗಿದ್ದರು. ಎಳೆಯ ವಯಸ್ಸಿನಲ್ಲಿ ಯಕ್ಷಗಾನ,ರಂಗ ನಟರಾಗಿ, ಸಂಕೀರ್ತನೆ, ಹರಿಕಥಾ ರಂಗದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು
ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!