ಜನ ಮನದ ನಾಡಿ ಮಿಡಿತ

Advertisement

ಕೊಡೆತ್ತೂರು ಶ್ರೀ ಅರಸುಕುಂಜಿರಾಯರ ಭಂಡಾರ ಚಾವಡಿಯ ಭೂಮಿ ಪೂಜೆ

ಮುಲ್ಕಿ: ಕಿನ್ನಿಗೋಳಿ ಸಮೀಪದ ಕೊಡೆತ್ತೂರು ಶ್ರೀ ಅರಸುಕುಂಜಿರಾಯರ ಭಂಡಾರ ಚಾವಡಿಯ ಭೂಮಿ ಪೂಜೆ ಭಾನುವಾರ ಬೆಳಿಗ್ಗೆ 8.12ರ ಕ್ಕೆ ನಿಧಿ ಕುಂಭಾ ಸ್ಥಾಪನಾ ಪೂರ್ವವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷೀನಾರಾಯಣ ಆಸ್ರಣ್ಣ ವಿಶೇಷ ಪ್ರಾರ್ಥನೆ ಸಲ್ಲಿಸಿ, ದೈವಸ್ಥಾನಗಳ ಜೀರ್ಣೋದ್ದಾರದಿಂದ ಗ್ರಾಮದ ಅಭಿವೃದ್ಧಿ ಜೊತೆಗೆ ಶಾಂತಿ ನೆಮ್ಮದಿ ಸಾಧ್ಯ ಎಂದರು.

ಕಟೀಲು ಕ್ಷೇತ್ರದ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ, ವಾಸುದೇವ ಶಿಬರಾಯ, ವೇದವ್ಯಾಸ ಉಡುಪ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಭುವನಾಭಿರಾಮ ಉಡುಪ, ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಜಯರಾಮ‌ ಮುಕಾಲ್ದಿ, ನಿತಿನ್ ಶೆಟ್ಟಿ ದೇವಸ್ಯ ಕೊಡೆತ್ತೂರುಗುತ್ತು, ಶ್ರೀಧರ ಆಳ್ವ ಮಾಗಂದಡಿ,ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ್ ಶೆಟ್ಟಿ ಅಜಾರ್ ಗುತ್ತು, ಶೋಭಾ ಶೆಟ್ಟಿ ನಡ್ಯೋಡಿಗುತ್ತು, ವಿಶ್ವನಾಥ ಶೆಟ್ಟಿ ಮೂಡುದೇವಸ್ಯ, ರವಿರಾಜ್ ಶೆಟ್ಟಿ ಮುಚ್ಚಿಲಾರ ಬಾಳಿಕೆ, ಜಯಂತ ಕರ್ಕೇರ ಅಡ್ಡಣ ಗುತ್ತು, ಜಯರಾಮ ಶೆಟ್ಟಿ ಕೊಂಡೇಲ ಗುತ್ತು, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ಮೋಹನ್ ಶೆಟ್ಟಿ ಮೂಡು ದೇವಸ್ಯ, ಕೆ.ವಿ.ಶೆಟ್ಟಿ ದೇವಸ್ಯ, ಭುವನಾಭಿರಾಮ ಉಡುಪ ಕೊಡೆತ್ತೂರು, ಸುಧಾಕರ ಶೇಣವ ಶಿಬರೂರು, ತುಕರಾಮ ಶೆಟ್ಟಿ ಪರ್ಲಬೈಲ್ ಗುತ್ತು, ಸುಬ್ರಮಣ್ಯ ಪ್ರಸಾದ್ ಕೊರಿಯಾರಗುತ್ತು, ಸೀತಾರಾಮ ಶೆಟ್ಟಿ ದುರ್ಗಾದಯಾ, ಸುಬ್ರಮಣ್ಯ ಶಣೈ, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಶಂಭು ಮುಕಾಲ್ದಿ ಅತ್ತೂರು ಭಂಡಾರ ಮನೆ, ಪ್ರಸನ್ನ ಶೆಟ್ಟಿ ಅತ್ತೂರು, ಪುರುಶೋತ್ತಮ ಶೆಟ್ಟಿ ಕೊಡೆತ್ತೂರು,
ಸಂಜೀವ ಮುಖಾರಿ ಕೊರ್ದಬ್ಬು ದೈವಸ್ಥಾನ ಕೊಡೆತ್ತೂರು, ಲೋಕಯ್ಯ ಸಾಲಿಯಾನ್ ಕೊಂಡೇಲ, ದೊಡ್ಡಯ್ಯ ಮೂಲ್ಯ ಮೂಲ್ಯ ಕಟೀಲು, ರತ್ನಾಕರ ಶೆಟ್ಟಿ ಎಕ್ಕಾರು ಬಡಕರೆ, ಪ್ರಭಾಕರ ಆಚಾರ್ಯ ಕೊಡೆತ್ತೂರು ಕಿರಣ್ ಶೆಟ್ಟಿ ಕೆರೆಮನೆ , ಸಂಜಿತ್ ಶೆಟ್ಟಿ ಶಿಮಂತೂರು, ಪ್ರಕಾಶ್ ಕಿನ್ನಿಗೋಳಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!