ಜನ ಮನದ ನಾಡಿ ಮಿಡಿತ

Advertisement

ಚಂದ್ರಯಾನ ಲೂನಾ-25 ಪತನ; ರಷ್ಯಾ ಎಡವಿದ್ದೆಲ್ಲಿ ಅನ್ನೋ ರಹಸ್ಯ ಬಿಚ್ಚಿಟ್ಟ ರಾಸ್​ಕಾಸ್ಮಾಸ್​ ಮುಖ್ಯಸ್ಥ

ಭಾರತದ ಚಂದ್ರಯಾನ-3ಗೆ ಟಕ್ಕರ್ ಕೊಡಲು ರಷ್ಯಾ ವಿಜ್ಞಾನಿಗಳು ಲಾಂಚ್​ ಮಾಡಿದ್ದ ಲೂನಾ-25 ಮಿಷನ್ ಲ್ಯಾಂಡಿಂಗ್ ವೇಳೆ ಚಂದ್ರನ ಮೇಲ್ಮೈಗೆ ಅಪ್ಪಳಿಸಿ ಪತನಗೊಂಡಿದೆ. ಸದ್ಯ ಪತನಗೊಂಡಿರುವುದಕ್ಕೆ ರಷ್ಯಾದ ಬಾಹ್ಯಾಕಾಶ ಸಂಸ್ಥೆ ರಾಸ್​ಕಾಸ್ಮಾಸ್​ನ ಮುಖ್ಯಸ್ಥ, ಯುರಿ ಬೋರಿಸೋವಾ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ.

ಅಲ್ಲದೇ ಕಳೆದ 50 ವರ್ಷಗಳಿಂದ ಚಂದ್ರ ಬಗ್ಗೆ ರಷ್ಯಾ ಯಾವುದೇ ಕಾರ್ಯಕ್ರಮ ಕೈಗೊಳ್ಳದಿರುವುದೇ ಇದಕ್ಕೆ ಮುಖ್ಯ ಕಾರಣ ಕಿಡಿ ಕಾರಿದ್ದಾರೆ.

ರಾಸ್​ಕಾಸ್ಮಾಸ್​ನ ಮುಖ್ಯಸ್ಥ, ಯುರಿ ಬೋರಿಸೋವಾ ಟಿವಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಕಳೆದ 50 ವರ್ಷಗಳಿಂದ ರಷ್ಯಾ ಚಂದ್ರನ ಬಗ್ಗೆ ಯಾವುದೇ ಸಂಶೋಧನೆ ಅಥವಾ ಮಿಷನ್ ಉಡಾವಣೆ ಮಾಡುವ ಕಾರ್ಯಕ್ರಮ ಕೈಗೊಂಡಿಲ್ಲ. 1960 ರಿಂದ 1970ರ ವರೆಗೆ ನಮ್ಮ ವಿಜ್ಞಾನಿಗಳ ಅನುಭವವನ್ನು ಹೊಂದಲು ನಮಗೆ ಸಾಧ್ಯವಾಗಲಿಲ್ಲ. ಅಲ್ಲದೇ ಲೂನಾ-25 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗುವ ವೇಳೆ 84 ಸೆಕೆಂಡುಗಳ ಬದಲಿಗೆ 127 ಸೆಕೆಂಡುಗಳ ವೇಗದಲ್ಲಿ ಚಲಿಸಿದ್ದರಿಂದ ಕ್ರ್ಯಾಶ್ ಆಯಿತು. ಈ ಎಲ್ಲ ಕಾರಣಗಳಿಂದ ಲೂನಾ-25 ಯೋಜನೆ ವಿಫಲವಾಗಲು ಮುಖ್ಯ ಕಾರಣ ಎಂದು ಯುರಿ ಬೋರಿಸೋವಾ ಹೇಳಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!