ಜನ ಮನದ ನಾಡಿ ಮಿಡಿತ

Advertisement

ದಿಢೀರ್​​​ ರೈಲಿಗೆ ಸಿಲುಕಿದ ಮಹಿಳೆ ಬದುಕಿದ್ದೇ ರೋಚಕ

ಮಹಿಳೆಯೋರ್ವಳು ಹಳಿ ದಾಟುವಾಗ ಗೂಡ್ಸ್​​ ರೈಲಿಗೆ ಸಿಲುಕಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ರಾಜಾನುಕುಂಟೆಯಲ್ಲಿ ನಡೆದಿದೆ.

ಅದ್ದಿಗಾನಹಳ್ಳಿಯಿಂದ ರಾಜಾನುಕುಂಟೆಗೆ ಬರುವಾಗ ರೈಲಿನ ಅಡಿಗೆ ಸಿಲುಕಿ ಮಹಿಳೆ ಹೇಗೋ ಎಸ್ಕೇಪ್​ ಆಗಿದ್ದಾಳೆ.

ಇನ್ನು, ರಾಜಾನುಕುಂಟೆ ರೈಲ್ವೇ ನಿಲ್ದಾಣದಲ್ಲಿ ಮಹಿಳೆ ರೈಲು ಹಳಿ ದಾಟಲು ಮುಂದಾದಳು. ರೈಲಿನ ಕೆಳಗಿನಿಂದಲೇ ಮಹಿಳೆ ಹಳಿ ದಾಟುವಾಗ ಈ ಘಟನೆ ನಡೆದಿದೆ. ದಿಢೀರ್​​​ ರೈಲು ಹೊರಟಿದ್ದು, ಸಮಯ ಪ್ರಜ್ಞೆಯಿಂದ ಮಹಿಳೆ ಮಲಗಿದ್ದಾಳೆ.

ಕಣ್ಣು, ಕಿವಿ ಮುಚ್ಚಿಕೊಂಡು ಮಲಗಿ ಸೇಫ್​​ ಆಗಿದ್ದಾಳೆ. ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಸಂಬಂಧ ರೈಲ್ವೇ ಪೊಲೀಸ್​ ಠಾಣೆಯಲ್ಲಿ ಕೇಸ್​ ಆಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!