ಜನ ಮನದ ನಾಡಿ ಮಿಡಿತ

Advertisement

2-3 ಗ್ರಾ.ಪಂ.ಗೊಂದು ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸಲು ಯೋಜನೆ: ಮಧು ಬಂಗಾರಪ್ಪ

ಎರಡು ಅಥವಾ ಮೂರು ಗ್ರಾ.ಪಂ.ಗಳನ್ನು ಸೇರಿಸಿ ಖಾಸಗಿ ಕಂಪೆನಿಗಳ ಸಿಎಸ್‌ಆರ್‌ ನಿಧಿ ಬಳಸಿಕೊಂಡು ಕರ್ನಾಟಕ ಪಬ್ಲಿಕ್‌ ಶಾಲೆ (ಕೆಪಿಎಸ್‌) ಆರಂಭಿಸಲು ಯೋಜನೆ ಹಾಕಿಕೊಂಡಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಿದ್ದೇವೆ. ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿಗೆ ಸಾಕಷ್ಟು ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ ಎರಡು ಮೂರು ಗ್ರಾ.ಪಂ.ಗಳನ್ನು ಒಟ್ಟಿಗೆ ಸೇರಿಸಿ ಕೆಪಿಎಸ್‌ ಆರಂಭಿಸಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ತೆರೆಯುವ ಯೋಚನೆಯಿದೆ ಎಂದರು.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!